ಸಕ್ರಿಯ ರಾಜಕಾರಣಕ್ಕೆ ಹಿರಿಯ ನಾಯಕ ಗುಲಾಂ ನಬೀ ಆಜಾದ್ ಗುಡ್ ಬೈ!

ಕಾಂಗ್ರೆಸ್ ಗೆ ಮತ್ತೊಂದು ಆಘಾತ: ಸಕ್ರಿಯ ರಾಜಕಾರಣಕ್ಕೆ ಹಿರಿಯ ನಾಯಕ ಗುಲಾಂ ನಬೀ ಆಜಾದ್ ಗುಡ್ ಬೈ!

ಹಿರಿಯ ಕಾಂಗ್ರೆಸ್ ನಾಯಕ ಮತ್ತು ಜಿ-23 ಬಣದ ಪ್ರಮುಖ ಸದಸ್ಯ ಗುಲಾಂ ನಬಿ ಆಜಾದ್ 5 ರಾಜ್ಯಗಳಲ್ಲಿ ಕಾಂಗ್ರೆಸ್ ಸೋಲಿನ ನಂತರ ನಿರಂತರವಾಗಿ ಚರ್ಚೆಯಲ್ಲಿದ್ದಾರೆ.

Ghulam Nabi Azad

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ರಾಜಕೀಯ ನಿವೃತ್ತಿ ಪಡೆಯುವ ಸುಳಿವು ನೀಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಅವರು  ಜಮ್ಮುವಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ್ದು, ಸಮಾಜದಲ್ಲಿ ಬದಲಾವಣೆ ತರಬೇಕಿದೆ ಎಂದರು. ಕೆಲವೊಮ್ಮೆ ನಾವು ನಿವೃತ್ತಿ ಹೊಂದಿ ಸಮಾಜ ಸೇವೆ ಮಾಡಲು ಆರಂಭಿಸಿದ್ದೇನೆ ಎಂದು  ಇದ್ದಕ್ಕಿದ್ದಂತೆ ಹೇಳಿದರೇ ನಿಮಗೆ ಅರ್ಥವಾಗುವುದು ದೊಡ್ಡ ವಿಷಯವಲ್ಲ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

https://imasdk.googleapis.com/js/core/bridge3.505.0_en.html#goog_721801700VideoCopy video urlPlay / PauseMute / UnmuteReport a problemLanguageMox Playeradvertisement

ಹಿರಿಯ ಕಾಂಗ್ರೆಸ್ ನಾಯಕ ಮತ್ತು ಜಿ-23 ಬಣದ ಪ್ರಮುಖ ಸದಸ್ಯ ಗುಲಾಂ ನಬಿ ಆಜಾದ್ 5 ರಾಜ್ಯಗಳಲ್ಲಿ ಕಾಂಗ್ರೆಸ್ ಸೋಲಿನ ನಂತರ ನಿರಂತರವಾಗಿ ಚರ್ಚೆಯಲ್ಲಿದ್ದಾರೆ.

ಜಿ-23 ನಾಯಕ ಗುಲಾಂ ನಬಿ ಆಜಾದ್ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾದರು. ಇದಾದ ಬಳಿಕ ಸೋನಿಯಾ ಗಾಂಧಿ ಭೇಟಿಯಾಗುವುದು ದೊಡ್ಡ ಸುದ್ದಿಯಲ್ಲ. ಅವರನ್ನು ಸಾಮಾನ್ಯವಾಗಿ ಭೇಟಿಯಾಗುತ್ತಲೇ ಇರುತ್ತೇನೆ ಎಂದಿದ್ದರು.

ಪಕ್ಷದ ಅಧ್ಯಕ್ಷ ಸ್ಥಾನ ಖಾಲಿ ಇಲ್ಲ. ಚುನಾವಣೆ ಬಂದಾಗ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಯಾರಾಗಬೇಕು ಎಂಬುದನ್ನು ಪಕ್ಷದ ಕಾರ್ಯಕರ್ತರು ನಿರ್ಧರಿಸಲಿದ್ದಾರೆ ಎಂದು ಗುಲಾಂ ನಬಿ ಆಜಾದ್ ಹೇಳಿದ್ದರು.

ಪಿರ್ ಪಂಜಾಲ್‌ನಲ್ಲಿ ವಾಸಿಸುವ ಎಲ್ಲಾ ಧರ್ಮದ ಜನರು, ಹಿಂದೂಗಳು, ಮುಸ್ಲಿಮರು, ಸಿಖ್ ಮತ್ತು ಕ್ರಿಶ್ಚಿಯನ್ನರ ಬಗ್ಗೆ ಮಾತನಾಡಿದ್ದರು. ಇದರೊಂದಿಗೆ ಧರ್ಮದ ಆಧಾರದ ಮೇಲೆ ವಿಭಜನೆ ಕುರಿತು ರಾಜಕೀಯ ಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.(kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *