ಎಚ್ಚರಿಕೆ..ವಾರಾಂತ್ಯದಲ್ಲಿ ಮಳೆ,ಗುಡುಗು,ಸಿಡಿಲು ಆರ್ಭಟ ಸಾಧ್ಯತೆ

ವಾರಾಂತ್ಯದವರೆಗೂ ರಾಜ್ಯದ ಹಲವೆಡೆ ಮಳೆ, ಗುಡುಗು-ಸಿಡಿಲಿನ ಅಲರ್ಟ್!

ಬೆಂಗಳೂರಲ್ಲಿ 33.6 ಡಿಗ್ರಿ ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ನಾಳೆ ಮಳೆಯ ಸಾಧ್ಯತೆ ಇಲ್ಲ. ಮೋಡ ಕವಿದ ವಾತಾವರಣ ಇರುವ ಸಾಧ್ಯತೆ ಇದೆ. ಮಧ್ಯ ಮಹಾರಾಷ್ಟ್ರದ ಕೇಂದ್ರ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಇರುವುದರಿಂದ ಆಗ್ನೇಯ ಅರಬ್ಬಿ ಸಮುದ್ರದಲ್ಲಿಯೂ ಮೇಲ್ಮೈ ಸುಳಿಗಾಳಿ ಇದೆ. ಈವರೆಗೆ ಇದ್ದ ವಾಯುಭಾರ ಕುಸಿತ ಮಯನ್ಮಾರ್ ಪ್ರದೇಶದತ್ತ ದುರ್ಬಲಗೊಂಡಿದೆ ಎಂದು ಹವಾಮಾನ ಕೇಂದ್ರದ ತಜ್ಞ ಸದಾನಂದ ಅಡಿಗ ತಿಳಿಸಿದ್ದಾರೆ.

ಬೆಂಗಳೂರು: ಕರಾವಳಿ ಪ್ರದೇಶದ ಜಿಲ್ಲೆಗಳು ಹಾಗೂ ಪಶ್ಚಿಮ ಘಟ್ಟದ ಸುತ್ತಲಿನ ಜಿಲ್ಲೆಗಳಿಗೆ ವಾರಾಂತ್ಯದವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದ್ದು, ಮುಂದಿನ ಎರಡು ದಿನ ಗುಡುಗು ಸಿಡಿಲಿನ ಅಲರ್ಟ್ ನೀಡಿದೆ. ಈ ಕುರಿತು ಹವಾಮಾನ ಕೇಂದ್ರದ ತಜ್ಞ ಸಿಬ್ಬಂದಿ ಸದಾನಂದ ಅಡಿಗ ಅವರು ಮಾಹಿತಿ ನೀಡಿದ್ದಾರೆ. ಕರಾವಳಿಯಲ್ಲಿ ಇಂದು ಹಲವೆಡೆ ಮಳೆಯಾಗಿದ್ದು, ಒಂದೆರಡು ಕಡೆ ಭಾರಿ ಮಳೆಯಾಗಿದೆ. ನಾಳೆ ಹಾಗೂ ನಾಡಿದ್ದು ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದರು.https://prod.suv.etvbharat.com/v2/smart_urls/623c8d6e71d60097bf976e23/embedplayer1?player_version=v3&notplay=true&autoplay=false&mute=false&thumbnailurl=https://etvbharatimages.akamaized.net/etvbharat/prod-7

ಹವಾಮಾನ ಕೇಂದ್ರದ ತಜ್ಞ ಸದಾನಂದ ಅಡಿಗ

ಮಾರ್ಚ್ 27 ಹಾಗೂ 28 ರಂದು ಉಡುಪಿ ಹಾಗೂ ದಕ್ಷಿಣ ಜಿಲ್ಲೆಗಳ ಒಂದೆರಡು ಕಡೆ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಯ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಇಂದು ಎಲ್ಲ ಕಡೆ ಮಳೆಯಾಗಿದ್ದು, ಪಶ್ಚಿಮ ಘಟ್ಟಗಳ ಜಿಲ್ಲೆಗಳಲ್ಲಿ ಒಂದೆರಡು ಕಡೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. 27, 28 ರಂದು ಪಶ್ಚಿಮ ಘಟ್ಟ ಹಾಗೂ ಚಿತ್ರದುರ್ಗದಲ್ಲಿ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದರು.

ರಾಜಧಾನಿಯಲ್ಲಿ ಮೋಡ ಕವಿದ ವಾತಾವರಣ: ಸಿಲಿಕಾನ್ ಸಿಟಿಯಲ್ಲಿ 33.6 ಡಿಗ್ರಿ ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ನಾಳೆ ಮಳೆಯ ಸಾಧ್ಯತೆ ಇಲ್ಲ. ಮೋಡ ಕವಿದ ವಾತಾವರಣ ಇರುವ ಸಾಧ್ಯತೆ ಇದೆ. ಮಧ್ಯ ಮಹಾರಾಷ್ಟ್ರದ ಕೇಂದ್ರ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಇರುವುದರಿಂದ ಆಗ್ನೇಯ ಅರಬ್ಬಿ ಸಮುದ್ರದಲ್ಲಿಯೂ ಮೇಲ್ಮೈ ಸುಳಿಗಾಳಿ ಇದೆ. ಈವರೆಗೆ ಇದ್ದ ವಾಯುಭಾರ ಕುಸಿತ ಮಯನ್ಮಾರ್ ಪ್ರದೇಶದತ್ತ ದುರ್ಬಲಗೊಂಡಿದೆ ಎಂದರು. https://1eebe7c67ac32edabaec5e6e1975c97e.safeframe.googlesyndication.com/safeframe/1-0-38/html/container.html

ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ: ಕಳೆದ 24 ಗಂಟೆ ಅವಧಿಯಲ್ಲಿ ಕರಾವಳಿಯಲ್ಲಿ ಹಲವೆಡೆ ಮಳೆಯಾಗಿರುವ ವರದಿಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಕೆಲವು ಕಡೆ ಮಳೆ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಇದ್ದು, ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 41.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕನಿಷ್ಠ ಉಷ್ಣಾಂಶ ಧಾರವಾಡದಲ್ಲಿ 20 ಡಿಗ್ರಿ ಸೆಲ್ಸಿಯಸ್ ಆಗಿದೆ ಎಂದು ತಿಳಿಸಿದ್ದಾರೆ. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಹಾವಿನ ಸೇಡು ಹೆಣ್ಣಿನ ಮೋಸಗಳಿಗೆ ಬಹಳ ವರ್ಷಗಳ ಆಯುಷ್ಯಂತೆ! A ಉಪೇಂದ್ರ & B ಕೂಡಾ ಉಪೇಂದ್ರ!

ಶ್‌ ಚಿತ್ರದ ಮೂಲಕ ಭರವಸೆ ಹುಟ್ಟಿಸಿದ್ದ ಉಪೇಂದ್ರರ ಮುಂದಿನ ಚಿತ್ರ ಯಾವುದು? ಎನ್ನುವ ಕುತೂಹಲದ ಪ್ರಶ್ನೆಗೆ ಉಪೇಂದ್ರ ಎ ಎಂದು ಉತ್ತರ ಕೊಟ್ಟಿದ್ದರು. ಎ.ಸಿನೆಮಾ...

ಕಶಿಗೆಯಲ್ಲಿ ಸಂಸ್ಕೃತಿ ಚಿಂತನ

ಸಿದ್ದಾಪುರತಾಲೂಕಿನ ಕಶಿಗೆಯ ಶ್ರೀ ಕೇಶವನಾರಾಯಣ ದೇವಾಲಯದ ಗಣೇಶಹೆಗಡೆ ದೊಡ್ಮನೆ ಸಭಾಭವನದಲ್ಲಿ ಮೇ.೧೭ರಂದು ಹಿರಿಯ ಪತ್ರಕರ್ತ ಜಿ.ಕೆ.ಭಟ್ಟ ಕಶಿಗೆ ಅವರ ಕುರಿತಾದ ಸಂಸ್ಕೃತಿ ಚಿಂತನ ಕಾರ್ಯಕ್ರಮ...

ಶಿರಸಿ ಪ್ರೀತಮ್‌ ಪಾಲನಕರ್‌ ಸಾವಿನ ಹಿಂದಿನ ಕಾರಣ ಏನು? ಇಲ್ಲಿದೆ ಕ್ಲೂ!

ಪ್ರೀತಮ್‌ ಪಾಲನಕರ್‌ ಆತ್ಮಹತ್ಯೆಗೆ ಕಾರಣ ಮೊಬೈಲ್‌ ಕರೆಯೆ? ಶಿರಸಿ ನಗರದ ಕಾಮಧೇನು ಜ್ಯುವೆಲ್ಲರ್ಸ್‌ ನ ಮಾಲಿಕ ಪ್ರಕಾಶ್‌ ಪಾಲನಕರ್‌ ರ ಹಿರಿಯ ಪುತ್ರ ಪ್ರೀತಮ್‌...

ಕಬೀರ್‌ ಸಾಬ್‌ ರಿಗೂ ಕಾಂಗ್ರೆಸ್‌ ಗೂ ಎತ್ತಣಿದೆತ್ತ ಸಂಬಂಧವಯ್ಯ…..

ಕಬೀರ್‌ ನಿಲ್ಕುಂದ ಎಂಬ ಫೇಸ್‌ ಬುಕ್‌ ಖಾತೆಯಿಂದ ಸಿದ್ಧಾಪುರ ಕಾಂಗ್ರೆಸ್‌ ವಿಚಾರವಾಗಿ ಪ್ರಕಟವಾದ ಸಂದೇಶಗಳು ಹಲವು ಚರ್ಚೆಗೆ ಗ್ರಾಸ ಒದಗಿಸಿವೆ. ಕಬೀರ್‌ ಎನ್ನುವ ಪಕ್ಕಾ...

ನಾಣಿಕಟ್ಟದಲ್ಲಿ‌ ವಸಂತ ಸಂಭ್ರಮ; ಸನ್ಮಾನ

ಸಿದ್ದಾಪುರ: ವಿಶ್ವಶಾಂತಿ‌ ಸೇವಾ ಟ್ರಸ್ಟ್ ಸಂಸ್ಥೆಯು‌ ನಾಣಿಕಟ್ಟದಲ್ಲಿ ತ್ಯಾಗಲಿ ಸೊಸೈಟಿಯ ಸಹಕಾರದೊಂದಿಗೆ ಮೇ.೧೮ರ ಸಂಜೆ ೫:೪೦ಕ್ಕೆ ವಸಂತ ಸಂಭ್ರಮ ಕಾರ್ಯಕ್ರಮ ಆಯೋಜಿಸಿದೆ.ನಾಣಿಕಟ್ಟದ ಸೊಸೈಟಿಯ ಶತಮಾನೋತ್ಸವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *