ಸ್ಪೀಕರ್ ಕಾಗೇರಿಯಿಂದ ಕೋಮುವಾದ, ಜಾತೀಯತೆಯ ಪೋಷಣೆ: ಸಿದ್ದರಾಮಯ್ಯ ಆಕ್ರೋಶ
ಮೈಸೂರು, ಮಾ.೨೫ : ವಿಧಾನ ಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ‘ನಮ್ಮ ಆರೆಸ್ಸೆಸ್’ ಎಂದು ಹೇಳುವ ಮೂಲಕ ಕೋಮುವಾದ ಮತ್ತು ಜಾತೀಯತೆಯನ್ನು ಪೋಷಣೆ ಮಾಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸ್ವಗ್ರಾಮ ಸಿದ್ದರಾಮನಹುಂಡಿಯಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ಪೀಕರ್ ಆದವರು ಯಾವುದೇ ರಾಜಕೀಯ ಪಕ್ಷದ ಪರವಾಗಿ ಇರಬಾರದು, ಪಕ್ಷಾತೀತವಾಗಿ ಅವರು ಕರ್ತವ್ಯ ನಿರ್ವಹಿಸಬೇಕು, ಆದರೆ ವಿಶ್ವೇಶ್ವರ ಹೆಗಡೆ ಕಾಗೇರಿ ‘ನಮ್ಮ ಆರೆಸ್ಸೆಸ್’ ಎಂದು ಹೇಳುವ ಮೂಲಕ ಮತ್ತೆ ಜಾತೀಯತೆ, ವರ್ಣಭೇದ, ಮೇಲು … Continue reading ಸ್ಪೀಕರ್ ಕಾಗೇರಿಯಿಂದ ಕೋಮುವಾದ, ಜಾತೀಯತೆಯ ಪೋಷಣೆ: ಸಿದ್ದರಾಮಯ್ಯ ಆಕ್ರೋಶ
Copy and paste this URL into your WordPress site to embed
Copy and paste this code into your site to embed