ಆರ್.‌ ಎನ್.‌ ನಾಯಕ ಕೊಲೆ ಪ್ರಕರಣ,ಮೂವರು ನಿರ್ಧೋಶಿಗಳು!

ಉದ್ಯಮಿ ಕೊಲೆ ಕೇಸ್‌: ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿಗಳು ದೋಷಿ- ಕೋರ್ಟ್​ ಉದ್ಯಮಿ ಆರ್.ಎನ್.ನಾಯಕ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಕೋಕಾ ನ್ಯಾಯಾಲಯ ಇಂದು ಮಹತ್ವದ ತೀರ್ಪು ನೀಡಿದೆ. ಬೆಳಗಾವಿ: ಅಂಕೋಲಾ ಮೂಲದ ಉದ್ಯಮಿ ಆರ್.ಎನ್.ನಾಯಕ್​ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಕಾ ನ್ಯಾಯಾಲಯ ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಜನ ಆರೋಪಿಗಳನ್ನು ‘ದೋಷಿ’ ಎಂದು ಆದೇಶ ನೀಡಿದೆ. ಶಿಕ್ಷೆಯ ಪ್ರಮಾಣವನ್ನು ಕಾಯ್ದಿರಿಸಿ ನ್ಯಾಯಾಧೀಶ ಸಿ.ಎಂ‌. ಜೋಶಿ ಮಹತ್ವದ ಆದೇಶ ಪ್ರಕಟಿಸಿದ್ದಾರೆ. … Continue reading ಆರ್.‌ ಎನ್.‌ ನಾಯಕ ಕೊಲೆ ಪ್ರಕರಣ,ಮೂವರು ನಿರ್ಧೋಶಿಗಳು!