ಕುಮಾರಸ್ವಾಮಿ ಮನದ ಮಾತು-೦೨… ಮಾವು ಬೆಳೆದವರಿಗೆ ಬೇವು ನೀಡಬೇಡಿ

‘ಮುಸಲ್ಮಾನರು ಯಾರೂ ಮಾವು ಬೆಳೆಯೋದಿಲ್ಲ, ಹಿಂದೂ ರೈತರು ಬೆಳೆದ ಮಾವನ್ನು ಅವ್ರು ಖರೀದಿಸೋದು’ ರೈತ ಸಂಘಗಳ ಮುಖಂಡರ ಜೊತೆ ಸಂವಾದ ಕಾರ್ಯಕ್ರಮದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಸಲ್ಮಾನರ ಬಳಿ ಖರೀದಿ ಮಾಡಬೇಡಿ ಅಂದರೆ ಅದಕ್ಕಿಂತ ದೊಡ್ಡ ರಾಷ್ಟ್ರದ್ರೋಹ ಬೇರೊಂದಿಲ್ಲ. ರೈತರು ಶೀಘ್ರದಲ್ಲಿಯೇ ಬಿಜೆಪಿ ಅಂಗ ಸಂಸ್ಥೆಗಳ ವಿರುದ್ಧ ತಿರುಗಿ ಬೀಳುತ್ತಾರೆ ಎಂದು ಎಚ್ಚರಿಕೆ ನೀಡಿದರು.. ಬೆಂಗಳೂರು : ಮುಸ್ಲಿಂ ಸಮುದಾಯದವರಿಂದ ಮಾವು ಖರೀದಿಸದಂತೆ ಹಿಂದೂ ಸಂಘಟನೆಗಳ‌ ಕರೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. … Continue reading ಕುಮಾರಸ್ವಾಮಿ ಮನದ ಮಾತು-೦೨… ಮಾವು ಬೆಳೆದವರಿಗೆ ಬೇವು ನೀಡಬೇಡಿ