ಕುಮಾರಸ್ವಾಮಿ ಮನದ ಮಾತು-೦೧ ..ಜೆ.ಡಿ.ಎಸ್.ನಿಂದ ದಲಿತ ಮುಖ್ಯಮಂತ್ರಿ!

ದಲಿತ ಮುಖ್ಯಮಂತ್ರಿ ಮಾಡುವ ಸಂದರ್ಭ ಬಂದ್ರೇ_____.. ಕುಮಾರಸ್ವಾಮಿ ಇಷ್ಟೇ ಹೇಳಿದರು.. ಯಾರೋ ಸ್ವಾಮೀಜಿಗಳು ಪ್ರಶ್ನೆ ಮಾಡಿದ್ದರು ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡುತ್ತಿರಾ ಎಂದು, ಖಂಡಿತ ನೀಡುತ್ತೇನೆ. ಕುಟುಂಬ ರಾಜಕಾರಣ ಬಯಸುವುದಿಲ್ಲ. ಪ್ರಧಾನಿ ಹುದ್ದೆಯನ್ನೇ ಬಿಟ್ಟು ಬಂದವರು ದೇವೇಗೌಡರು ಇನ್ನು ಅಧಿಕಾರದ ಆಸೆ ಇಲ್ಲ ಎಂಬುದಕ್ಕೆ ಸಾಕ್ಷಿ ಬೇಕೇ.. ಬೆಂಗಳೂರು : ಜೆಡಿಎಸ್ ಪಕ್ಷಕ್ಕೆ 5 ವರ್ಷಗಳ ಪೂರ್ಣ ಪ್ರಮಾಣ ಸರ್ಕಾರ ಕೊಡಿ. ರಾಜ್ಯದಲ್ಲಿ ನೆನಗುದಿಗೆ ಬಿದ್ದಿರುವ ಎಲ್ಲ ನೀರಾವರಿ ಯೋಜನೆಗಳನ್ನು ಪೂರ್ಣ ಮಾಡುತ್ತೇನೆ. ಈ ಮಾತಿಗೆ ತಪ್ಪಿದರೆ … Continue reading ಕುಮಾರಸ್ವಾಮಿ ಮನದ ಮಾತು-೦೧ ..ಜೆ.ಡಿ.ಎಸ್.ನಿಂದ ದಲಿತ ಮುಖ್ಯಮಂತ್ರಿ!