ಸಿದ್ದಾಪುರದಲ್ಲಿ ಯೋಧನಿಗೆ ಅದ್ಧೂರಿ ಸ್ವಾಗತ

ಸಿದ್ದಾಪುರ: ಒಂದು ಎಕರೆ ಗದ್ದೆಯಲ್ಲಿ ಅತ್ಯಧಿಕ ಕ್ವಿಂಟಲ್ ಭತ್ತ ಬೆಳೆದ ಹಾಗೂ ವಿವಿಧ ಕೃಷಿಯಲ್ಲಿ ಸಾಧನೆ ಮಾಡಿದ ತಾಲೂಕಿನ ರೈತರನ್ನು ಬುಧವಾರ ಕೃಷಿ ಇಲಾಖೆ ವತಿಯಿಂದ ಗೌರವಿಸಲಾಯಿತು.ಜಿಲ್ಲಾ ಪಂಚಾಯ್ತಿ, ತಾಲೂಕಾ ಪಂಚಾಯ್ತಿ ಹಾಗೂ ಕೃಷಿ ಇಲಾಖೆ ಆಶ್ರಯದಲ್ಲಿ ಕೃಷಿ ಪ್ರಶಸ್ತಿ ಹಾಗೂ ಕೃಷಿ ಸಲಕರಣೆಗಳ ವಿತರಣಾ ಸಮಾರಂಭದಲ್ಲಿ ಒಂದು ಎಕರೆಗೆ 34 ಕ್ವಿಂಟಲ್ ಭತ್ತ ಬೆಳೆದು ಪ್ರಥಮ ಸ್ಥಾನ ಪಡೆದ ಹಸವಂತೆಯ ಗಣಪತಿ ಮೈಲಾ ನಾಯ್ಕ, ದ್ವಿತೀಯ ಸ್ಥಾನ ಪಡೆದ ರಾಜಶೇಖರ ಮಡಿವಾಳ ಹಾಗೂ ತೃತೀಯ ಸ್ಥಾನ … Continue reading ಸಿದ್ದಾಪುರದಲ್ಲಿ ಯೋಧನಿಗೆ ಅದ್ಧೂರಿ ಸ್ವಾಗತ