ಹರಿಪ್ರಸಾದ್‌ ಮುಖ್ಯಮಂತ್ರಿ ಅಭ್ಯರ್ಥಿ,ಕರಾವಳಿ,ಮಲೆನಾಡಿನಿಂದ ವಿಧಾನಸಭೆಗೆ

ರಾಜ್ಯ ವಿಧಾನಪರಿಷತ್‌ ಪ್ರತಿಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್‌ ಕಾಂಗ್ರೆಸ್‌ ಹೈಕಮಾಂಡ್‌ ಆಪ್ತವಲಯದ ನಾಯಕರಲ್ಲಿ ಒಬ್ಬರು. ದೇಶದ ಅರ್ಧದಷ್ಟು ರಾಜ್ಯಗಳ ವೀಕ್ಷಕರಾಗಿ ಚುನಾವಣಾ ಉಸ್ತುವಾರಿಗಳಾಗಿ ದುಡಿದಿರುವ ಬಿ.ಕೆ. ಹರಿಪ್ರಸಾದ್‌ ರಾಜ್ಯಸಭೆ ಸದಸ್ಯರಾಗಿ, ವಿಧಾನ ಪರಿಷತ್‌ ಸದಸ್ಯರಾಗಿ ಆಯ್ಕೆಯಾಗಿ ಪಕ್ಷದ ಸಂಘಟನೆಯಲ್ಲಿ ಸದಾ ತೊಡಗಿಸಿಕೊಂಡವರು.ಕಾಂಗ್ರೆಸ್‌ ಆಸೆಯಂತೆ ಬಿ.ಕೆ.ಹರಿಪ್ರಸಾದ್‌ ಸದಾ ಜನಪ್ರತಿನಿಧಿಯಾಗಿರಬೇಕು. ಶಾಸಕ,ಸಂಸದ, ರಾಜ್ಯಸಭೆ, ವಿಧಾನಸಭೆಯ ಸದಸ್ಯತ್ವ ಯಾವ ಅವ ಕಾಶ ಕೇಳಿದರೂ ಕಾಂಗ್ರೆಸ್‌ ಈ ವರೆಗೆ ಅವರಿಗೆ ಅಸ್ತು ಎಂದಿದೆ. ಈಗ ಬಿ.ಕೆ. ಹರಿಪ್ರಸಾದ್‌ ರಾಜ್ಯದ ಮುಖ್ಯಮಂತ್ರಿ ಸ್ಥಾನದ ಮೇಲೆ … Continue reading ಹರಿಪ್ರಸಾದ್‌ ಮುಖ್ಯಮಂತ್ರಿ ಅಭ್ಯರ್ಥಿ,ಕರಾವಳಿ,ಮಲೆನಾಡಿನಿಂದ ವಿಧಾನಸಭೆಗೆ