ಸಾರಾಯಿ ಅಂಗಡಿಗೆ ಶಾಸಕರಿಂದ ಶಿಫಾರಸು ಆರೋಪ; ಸ್ಥಳೀಯರ ತೀವ್ರ ವಿರೋಧ

ಶಾಲೆ ಬಳಿ ಸಾರಾಯಿ ಅಂಗಡಿಗೆ ಶಾಸಕರಿಂದ ಶಿಫಾರಸು ಆರೋಪ; ಸ್ಥಳೀಯರ ತೀವ್ರ ವಿರೋಧ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬಾಡ ಹುಬ್ಬಣಗೇರಿ ಗ್ರಾಮದಲ್ಲಿ ಎಂಎಸ್‌ಐಎಲ್ ಮಳಿಗೆ ತೆರೆಯಲು ವ್ಯಕ್ತಿಯೋರ್ವರು ಅರ್ಜಿ ಸಲ್ಲಿಸಿದ್ದಾರೆ. ಈ ವ್ಯಕ್ತಿ ಬಾಡ ಗ್ರಾಮದ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿರುವ ಕಾರಣ ಕುಮಟಾ-ಹೊನ್ನಾವರ ಕ್ಷೇತ್ರದ ಶಾಸಕ ದಿನಕರ ಶೆಟ್ಟಿಯೇ ಅಬಕಾರಿ ಇಲಾಖೆಗೆ ಪರವಾನಗಿಗಾಗಿ ಶಿಫಾರಸ್ಸು ಪತ್ರ ಕಳುಹಿಸಿದ್ದಾರೆ ಎಂದು ಆರೋಪಿಸಲಾಗಿದೆ. ಕಾರವಾರ: ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಗುಟ್ಕಾ, ತಂಬಾಕು ಹಾಗೂ … Continue reading ಸಾರಾಯಿ ಅಂಗಡಿಗೆ ಶಾಸಕರಿಂದ ಶಿಫಾರಸು ಆರೋಪ; ಸ್ಥಳೀಯರ ತೀವ್ರ ವಿರೋಧ