ಆಪ್‌ ಮತ್ತು ತ್ರಣಮೂಲ ಕಾಂಗ್ರೆಸ್‌ ನೇತೃತ್ವದಲ್ಲಿ ಪರ್ಯಾಯ ರಂಗ ಸ್ಥಾಪನೆಗೆ ರೈತ ಸಂಘದ ಒಲುವು!?

ಕರಪ್ಟ್‌ ಆಡಳಿತಪಕ್ಷ ಮತ್ತು ಕರಪ್ಟ್‌ ವಿರೋಧ ಪಕ್ಷಗಳಿಂದ ಉತ್ತಮ ಆಡಳಿತ ವ್ಯವಸ್ಥೆ, ಅಭಿವೃದ್ಧಿ ಸಾಧ್ಯವಿಲ್ಲ ಎಂದ ರಾಜ್ಯ ರೈತಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ರೈತವಿರೋಧಿ ಕಾರ್ಪೋರೇಟ್‌ ಸರ್ಕಾರ ಮತ್ತು ಬ್ರಷ್ಟ ಆಡಳಿತದ ವಿರುದ್ಧ ಪರ್ಯಾಯ ಸರ್ಕಾರ ರಚನೆಗೆ ಒಲುವು ತೋರಿದ್ದಾರೆ. ಈ ವಿದ್ಯಮಾನ ರಾಜ್ಯದಲ್ಲಿ ಆಪ್‌, ತೃಣಮೂಲ ಕಾಂಗ್ರೆಸ್‌ ಗಳ ನೇತೃತ್ವದಲ್ಲಿ ಪರ್ಯಾಯ ರಂಗ ಸ್ಥಾಪನೆಯ ಸುಳಿವು ನೀಡಿದೆ.

ಭಾರತದಲ್ಲಿ ಈಗ ಕಾರ್ಪೋರೇಟ್‌ ಸರ್ಕಾರಗಳು ನಡೆಯುತಿದ್ದು ಪರ್ಯಾಯ ಸರ್ಕಾರ ರಚನೆ ಆಗದೆ ಭಾರತಕ್ಕೆ ಭವಿಷ್ಯವಿಲ್ಲ ಎಂದು ರಾಜ್ಯ ರೈತ ಸಂಘ ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಗಡಿಯ ತಾಳಗುಪ್ಪ ದಲ್ಲಿ ನಡೆದ ರೈತರ ಸಮಾವೇಶಕ್ಕೆ ಬಂದು ಸಿದ್ಧಾಪುರ ಮಳಲವಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಮುಖ್ಯಮಂತ್ರಿ ಇದ್ದಾರಾ?  ರಾಜ್ಯ ಸರ್ಕಾರ ನಡೆಯುತ್ತಿದೆಯೇ? ಎಂದು ಪ್ರಶ್ನಿಸಿದ (ರು). ಕೋಡಿಹಳ್ಳಿ ವಿರೋಧ ಪಕ್ಷಗಳು ಮಾಡುವ ಕೆಲಸವನ್ನು ಸಂಘ ಪರಿವಾರದ ಅಂಗ ಸಂಸ್ಥೆಗಳು ಮಾಡುತ್ತಿವೆ. ರಾಜ್ಯದ ಅರಾಜಕ ಸ್ಥಿತಿಗೆ ಕಾರಣವಾಗಿರುವ ಸಂಘದ ಅಂಗಸಂಸ್ಥೆಗಳನ್ನು ನಿಯಂತ್ರಿಸದ ಮುಖ್ಯಮಂತ್ರಿ ಮುಖ್ಯಮಂತ್ರಿ ಆಗಿ ಉಳಿಯುವ ನೈತಿಕತೆ ಕಳೆದುಕೊಂಡಿದ್ದಾರೆ. ೪೦ ಪರ್ಸೆಟೇಜ್‌ ಸರ್ಕಾರದ ಮುಖ್ಯಮಂತ್ರಿ ಬೊಮ್ಮಾಯಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಪ್ರತಿಪಕ್ಷವಾಗಿ ಜವಾಬ್ಧಾರಿಯಿಂದ ಕೆಲಸಮಾಡದ ಕಾಂಗ್ರೆಸ್‌ ಮತ್ತು ಆಡಳಿ ತಾರೂಢ ಬಿ.ಜೆ.ಪಿ.ಗಳಿಗೆ ಜನರ ಬಳಿ ಹೋಗಲು ನೈತಿಕತೆ ಇಲ್ಲ ಎಂದರು.

ದೇಶದಲ್ಲಿ ಇಂದು ಬಂಡವಾಳಶಾಹಿಗಳ ಪರ ಕಾರ್ಪೋರೇಟ್‌ ಸರ್ಕಾರ ನಡೆಯುತ್ತಿದೆ. ಇದರಿಂದಾಗಿ ಜನಸಾಮಾನ್ಯರ ಬವಣೆ
 ಕೇಳುವವರಿಲ್ಲ ಬಂಡವಾಳಶಾಹಿಗಳ ದೇಶಮಾಡಲು ಹೊರಟಿರುವವರ ವಿರುದ್ಧ ಜನಜಾಗೃತಿ ಮಾಡಿ ಜನಪರ ಆಡಳಿತ ಜಾರಿಗೊಳಿಸುವವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ. ಪಂಜಾಬ್‌ ನಲ್ಲಿ ಆದ ಪವಾಡ ರಾಜ್ಯದಲ್ಲೂ ಆಗುವ ಕಾಲ ದೂರವಿಲ್ಲ ಈ ಹಿನ್ನೆಲೆಯಲ್ಲಿ ಇದೇ ಏ೨೧ ರಿಂದ ಜನಾಂದೋಲನ ಪ್ರಾರಂಭವಾಗಲಿದೆ ಎಂದು ಚಂದ್ರಶೇಖರ್‌ ಪ್ರಕಟಿಸಿದರು.
. ಸರ್ಕಾರ ನಡೆಸುವ ಪರಿವಾರ ಜನವಿರೋಧಿಯಾಗಿ ವರ್ತಿಸುತ್ತಿದೆ. ರೈತರು ಬೆಳೆದ ಮಾವನ್ನು ಮುಸ್ಲಿಂ ರು ಖರೀದಿಸುತಿದ್ದಾರೆ. ರೈತರಿಗೆ ಖರೀದಿ ವ್ಯವಸ್ಥೆ ಮಾಡದೆ ಮುಸ್ಲಿಂ ರಿಗೆ ಮಾರಬೇಡಿ ಎನ್ನುವವರನ್ನು ನಿಯಂತ್ರಿಸದ ಸರ್ಕಾರ ರೈತವಿರೋಧಿಗಳಿಗೆ ಕುಮ್ಮಕ್ಕು ನೀಡುತ್ತಿದೆ. ಸರ್ಕಾರಕ್ಕೆ ತಾಕತ್ತಿದ್ದರೆ ರೈತರ ಉತ್ಫನ್ನ ಖರೀದಿಸಲಿ, ರೈತರಿಗೆ ಬೆಂಬಲಬೆಲೆ ಕೊಟ್ಟು ರೈತರ ಹಿತ ಕಾಪಾಡಲಿ ಎಂದು ಸರ್ಕಾರಕ್ಕೆ ಸವಾಲು ಹಾಕಿದ ಕೋಡಿಹಳ್ಳಿ ದೇಶದ ೬೦ ಪ್ರತಿಶತ ರೈತರು ಹಿಂದುಗಳಲ್ಲವೆ? ರೈತರು ಹಾನಿ ಅನುಭವಿಸಿ ಆತ್ಮಹತ್ಯೆಗೆ ಶರಣಾಗುತಿದ್ದಾರೆ. ಹಿಂದೂ, ಹಿಂದುತ್ವ ಎನ್ನುವ ಸರ್ಕಾರ ಹಿಂದೂ ರೈತರನ್ನು ರಕ್ಷಿಸುವ ಹೊಣೆ ಹೊರಬೇಕಲ್ಲವೆ? ಆಡಳಿತ ಪಕ್ಷ, ವಿರೋಧ ಪಕ್ಷ ಳೆಲ್ಲಾ ಬ್ರಷ್ಟರಾಗಿರುವುದರಿಂದ ದೇಶದ ಪರಿಸ್ಥಿತಿ ಹದಗೆಟ್ಟದೆ. ಈ ಅವ್ಯವಸ್ಥೆಗಳಿಗೆ ಪರ್ಯಾಯ ಸರ್ಕಾರವೊಂದೇ ಪರಿಹಾರ ಅದುಕೂಡಾ ಸಾಧ್ಯವಾಗುವ ಕಾಲ ದೂರವಿಲ್ಲ ಎಂದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *