ಆಪ್ ಮತ್ತು ತ್ರಣಮೂಲ ಕಾಂಗ್ರೆಸ್ ನೇತೃತ್ವದಲ್ಲಿ ಪರ್ಯಾಯ ರಂಗ ಸ್ಥಾಪನೆಗೆ ರೈತ ಸಂಘದ ಒಲುವು!?
ಕರಪ್ಟ್ ಆಡಳಿತಪಕ್ಷ ಮತ್ತು ಕರಪ್ಟ್ ವಿರೋಧ ಪಕ್ಷಗಳಿಂದ ಉತ್ತಮ ಆಡಳಿತ ವ್ಯವಸ್ಥೆ, ಅಭಿವೃದ್ಧಿ ಸಾಧ್ಯವಿಲ್ಲ ಎಂದ ರಾಜ್ಯ ರೈತಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ರೈತವಿರೋಧಿ ಕಾರ್ಪೋರೇಟ್ ಸರ್ಕಾರ ಮತ್ತು ಬ್ರಷ್ಟ ಆಡಳಿತದ ವಿರುದ್ಧ ಪರ್ಯಾಯ ಸರ್ಕಾರ ರಚನೆಗೆ ಒಲುವು ತೋರಿದ್ದಾರೆ. ಈ ವಿದ್ಯಮಾನ ರಾಜ್ಯದಲ್ಲಿ ಆಪ್, ತೃಣಮೂಲ ಕಾಂಗ್ರೆಸ್ ಗಳ ನೇತೃತ್ವದಲ್ಲಿ ಪರ್ಯಾಯ ರಂಗ ಸ್ಥಾಪನೆಯ ಸುಳಿವು ನೀಡಿದೆ. ಭಾರತದಲ್ಲಿ ಈಗ ಕಾರ್ಪೋರೇಟ್ ಸರ್ಕಾರಗಳು ನಡೆಯುತಿದ್ದು ಪರ್ಯಾಯ ಸರ್ಕಾರ ರಚನೆ ಆಗದೆ ಭಾರತಕ್ಕೆ ಭವಿಷ್ಯವಿಲ್ಲ ಎಂದು ರಾಜ್ಯ … Continue reading ಆಪ್ ಮತ್ತು ತ್ರಣಮೂಲ ಕಾಂಗ್ರೆಸ್ ನೇತೃತ್ವದಲ್ಲಿ ಪರ್ಯಾಯ ರಂಗ ಸ್ಥಾಪನೆಗೆ ರೈತ ಸಂಘದ ಒಲುವು!?
Copy and paste this URL into your WordPress site to embed
Copy and paste this code into your site to embed