ಬಿಜೆಪಿ ನಾಯಕರಿಂದ ರಾಜ್ಯ ಸರ್ಕಾರ, ಸಿಎಂಗೆ ಅಗೌರವ: ಭಾಸ್ಕರ್ ರಾವ್ ಆಕ್ರೋಶ

ಬೆಂಗಳೂರಿನ ಕಮಿಷನರ್ ಒಂದೂವರೆ ಕೋಟಿ ಜನರನ್ನ ರಕ್ಷಣೆ ಮಾಡುವ ಕಾರ್ಯ ಮಾಡ್ತಿದ್ದಾರೆ. ಬಿಜೆಪಿ ನಾಯಕರುಗಳು ಇಂತಹ ಹೇಳಿಕೆಯಿಂದ ಸರ್ಕಾರ ಹಾಗೂ ಸಿ.ಎಂ ಗೆ ಅಗೌರವ ತೋರಿದ್ದಾರೆ ಎಂದು ಟ್ವೀಟ್  ಮಾಡಿದ್ದಾರೆ. ಬೆಂಗಳೂರು: ಜೆ.ಜೆ.ನಗರದಲ್ಲಿ ನಡೆದ ಚಂದ್ರು ಕೊಲೆ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.  ಚಂದ್ರು ಕೊಲೆ ಬೈಕ್ ಟಚ್ ಆಗಿದ್ದರಿಂದ ನಡೆದಿದೆ ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿಕೆ ನೀಡಿದ್ದರು. ಆದರೆ ಚಂದ್ರು ಗೆಳೆಯ ಸೈಮನ್ ದಿಢೀರ್ ತನ್ನ ಹೇಳಿಕೆ ಬದಲಾಯಿಸಿ, ಉರ್ದು ಮಾತನಾಡದ್ದಕ್ಕೆ ಕೊಲೆ … Continue reading ಬಿಜೆಪಿ ನಾಯಕರಿಂದ ರಾಜ್ಯ ಸರ್ಕಾರ, ಸಿಎಂಗೆ ಅಗೌರವ: ಭಾಸ್ಕರ್ ರಾವ್ ಆಕ್ರೋಶ