ಹಿಂದೂ ಸಂಘಟನೆಗಳಿಗೆ ಕ್ಯಾರೆ ಎನ್ನದೆ ಸೌಹಾರ್ಧತೆ ಮೆರೆದ ಕಲಕರಡಿ ಜನತೆ
ಹಿಂದೂ-ಮುಸ್ಲಿಂರು ಒಡಗೂಡಿ ಮೀನು ಹಿಡಿದ್ರು.. ಪರ್ಯಾಯವಾಗಿ ದೇವಸ್ಥಾನಕ್ಕೆ ಕಾಣಿಕೆ ಕೊಟ್ರು.. ಶ್ರೀ ಸಿದ್ಧೇಶ್ವರ ದೇವಸ್ಥಾನದ ಅಭಿವೃದ್ಧಿ ಸಹಾಯಾರ್ಥ ಪ್ರತಿ ವರ್ಷ ನಡೆಯುವ ಕೆರೆಬೇಟೆಯಲ್ಲಿ ಮುಸ್ಲಿಂ ಸಮುದಾಯದ ಹೆಚ್ಚು ಜನರು ಪಾಲ್ಗೊಳ್ಳುತ್ತಾರೆ. ಹಿಂದೂ-ಮುಸ್ಲಿಂರು ಒಡಗೂಡಿ ಮೀನು ಹಿಡಿಯುತ್ತಾರೆ. ಪರ್ಯಾಯವಾಗಿ ದೇವಸ್ಥಾನಕ್ಕೆ ಕಾಣಿಕೆ ಕೊಡುತ್ತಾರೆ.. ಕಾರವಾರ : ಹಿಂದೂ-ಮುಸ್ಲಿಂ ಸಮುದಾಯದ ಜನರು ಜಾತಿ, ಧರ್ಮ ಮರೆತು ಕೆರೆಯಲ್ಲಿ ಮೀನು ಹಿಡಿದ ಅಪರೂಪದ ಘಟನೆಯಿದು. ತಾವು ಹಿಡಿದ ಅದೇ ಮೀನಿಗೆ ಪರ್ಯಾಯವಾಗಿ ಮುಸ್ಲಿಂರು ದೇವರಿಗೆ ಕಾಣಿಕೆ ರೂಪದಲ್ಲಿ ಹಣ ನೀಡುವ ವಿಶಿಷ್ಟ … Continue reading ಹಿಂದೂ ಸಂಘಟನೆಗಳಿಗೆ ಕ್ಯಾರೆ ಎನ್ನದೆ ಸೌಹಾರ್ಧತೆ ಮೆರೆದ ಕಲಕರಡಿ ಜನತೆ
Copy and paste this URL into your WordPress site to embed
Copy and paste this code into your site to embed