ಹುಲಿಮನೆ ಕಮಲಾಕರ ನಾಯ್ಕ ಹೃದಯಾಘಾತದಿಂದ ನಿಧನ
ಸಿದ್ಧಾಪುರ ತಾಲೂಕಿನ ಹುಲಿಮನೆಯ ಕೃಷಿಕ ಕಮಲಾಕರ ಮಹಾಬಲೇಶ್ವರ ನಾಯ್ಕ ಇಂದು ಮಧ್ಯಾಹ್ನ ಹೃದಯಾಘಾತದಿಂದ ನಿಧನರಾದರು. ಉತ್ತಮ ಕೃಷಿಕರೂ, ಮಿತಭಾಷಿಯೂ ಆಗಿದ್ದ ಕಮಲಾಕರ ನಾಯ್ಕ (೪೯) ಪತ್ನಿ,ಪುತ್ರಿ,ಸಹೋದರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಶನಿವಾರ ಮುಂಜಾನೆ ಇವರ ಅಂತ್ಯಕ್ರೀಯೆ ಹುಲಿಮನೆಯಲ್ಲಿ ನಡೆಯಲಿದೆ. ಮೃತರ ಆತ್ಮಕ್ಕೆ ಸದ್ಘತಿ ಕೋರಿ ವಕೀಲ ಕೆ.ಜಿ.ನಾಯ್ಕ,ಪಿ.ಎಲ್.ಡಿ. ಬ್ಯಾಂಕ್ ಅಧ್ಯಕ್ಷ ಎಂ.ಆಯ್. ನಾಯ್ಕ,ಅಣ್ಣಪ್ಪ ನಾಯ್ಕ, ರಾಮಾನಾಯ್ಕ,ಗುರುಮೂರ್ತಿ ನಾಯ್ಕ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ. ಸಿದ್ದಾಪುರದ ಬಡವರ ಪಾಲಿನ ಧನ್ವಂತರಿ ದಿ. ಡಾ.ಎಮ್ ಪಿ.ಶೆಟ್ಟಿ ವೈದ್ಯರು೨೦೦೪ … Continue reading ಹುಲಿಮನೆ ಕಮಲಾಕರ ನಾಯ್ಕ ಹೃದಯಾಘಾತದಿಂದ ನಿಧನ
Copy and paste this URL into your WordPress site to embed
Copy and paste this code into your site to embed