ಜನಾರ್ಧನ ಮೂಲಕ ಚಂದನವನಕ್ಕೆ ಬಂದ ಚಂದನ್‌ ಕುಮಾರ್

ಮಂಡ್ಯ ಮೂಲದ ಉದ್ಯಮಿ ಚಂದನಕುಮಾರ್‌ ಬೆಂಗಳೂರಿಗೆ ಬಂದು ಚಿತ್ರರಂಗದಲ್ಲಿ ತೊಡಗಿಸಿಕೊಳ್ಳುತ್ತೇನಿ ಎಂದೇನೂ ಕನಸು ಕಟ್ಟಿಕೊಂಡಿರಲಿಲ್ಲ, ಆದರೆ ತಾನೊಂದು ಬಗೆದರೆ ದೈವವೊಂದು ಬಗೆಯಿತು ಎನ್ನುವಂತೆ ಚಂದನಕುಮಾರರಿಗೆ ಅಭಿರುಚಿಯಾಗಿದ್ದ ಸಿನೆಮಾ ಕ್ಷೇತ್ರ ವಿತರಕನನ್ನಾಗಿ ಆಹ್ವಾನಿಸಿತು! ಚಿತ್ರರಂಗದ ಸೆಳೆತವಿದ್ದ ಚಂದನ್‌ ಕುಮಾರ್‌ ಹಿಂದೂ ಮುಂದೂ ನೋಡದೆ ವಿತರಕರಾಗೇ ಬಿಟ್ಟರು. ನೋಡುನೋಡುತ್ತಲೇ ಹೆಸರನ್ನೂ ಮಾಡಿಬಿಟ್ಟರು ಅವರೀಗ ಜನ ಅಲಿಯಾಸ್‌ ಜನಾರ್ಧನ ಎನ್ನುವ ಸಿನೆಮಾದ ಮೂಲಕ ಕನ್ನಡ ಬೆಳ್ಳಿ ಪರದೆಯ ದಿಗ್ಧರ್ಶಕರಾಗುತಿದ್ದಾರೆ. ಕನ್ನಡ ಹೋರಾಟಗಾರ ಅಣ್ಣ ಚೇತನ್‌ ಕುಮಾರ ಸಹಕಾರದಿಂದ ಜನ-ಜನಾರ್ಧನ ಚಿತ್ರದ ನಿರ್ಧೇಶನ, … Continue reading ಜನಾರ್ಧನ ಮೂಲಕ ಚಂದನವನಕ್ಕೆ ಬಂದ ಚಂದನ್‌ ಕುಮಾರ್