ನಾಗಾಸಾಧುಗಳ ಪ್ರಚಾರ,ಭಟ್ಕಳದಿಂದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಕಣಕ್ಕೆ!??
50 ಕ್ಷೇತ್ರಗಳಲ್ಲಿ ಸಾಧು-ಸಂತರಿಂದ ಚುನಾವಣೆಯಲ್ಲಿ ಸ್ಪರ್ಧೆ: ಬ್ರಹ್ಮಾನಂದ ಸರಸ್ವತಿ ಶ್ರೀ ಮಾಜಿ ಸಚಿವ ಶಿವಾನಂದ ನಾಯ್ಕ ಮೂಲಕ ಉತ್ತರ ಕನ್ನಡ ಜಿಲ್ಲೆ ಪ್ರವೇಶಿಸಿ ಉತ್ತರ ಕನ್ನಡದಲ್ಲಿ ಖ್ಯಾತರಾಗಿರುವ ಕೇರಳ ಮೂಲದ ಬ್ರಹ್ಮಾನಂದ ಸರಸ್ವತಿ ರಾಜಕೀಯ ಪ್ರವೇಶದ ಹೇಳಿಕೆ ಸಂಚಲನಕ್ಕೆ ಕಾರಣವಾಗಿದೆ. ವಿಧಾನಸಭೆಯಲ್ಲಿ ಮಾರ್ಕೆಟ್ನಲ್ಲಿ ಗಲಾಟೆ ಆದಂತೆ ಆಗುತ್ತದೆ. ಎಷ್ಟೋ ಸಲ ನಮ್ಮ ಸಭಾಧ್ಯಕ್ಷರಾದವರ ಪರಿಸ್ಥಿತಿ ನೋಡಿದಾಗ ಬೇಸರವಾಗುತ್ತದೆ ಎಂದು ಉಜಿರೆ ಶ್ರೀರಾಮ ಕ್ಷೇತ್ರದ ಮಠಾಧೀಶ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದ್ದಾರೆ. ಭಟ್ಕಳ: ರಾಮರಾಜ್ಯದ ಪರಿಕಲ್ಪನೆಯಲ್ಲಿ ಹೊಸ … Continue reading ನಾಗಾಸಾಧುಗಳ ಪ್ರಚಾರ,ಭಟ್ಕಳದಿಂದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಕಣಕ್ಕೆ!??
Copy and paste this URL into your WordPress site to embed
Copy and paste this code into your site to embed