ಪ್ರಥಮ ಚುಂಬನಂ ದಂತಭಗ್ನಂನಂತಾದ ಹೋಬಳಿಮಟ್ಟದ ಕುಂದುಕೊರತೆಗಳ (ಜಿಲ್ಲಾಧಿಕಾರಿಗಳ) ಪರಿಶೀಲನಾ ಕಾರ್ಯಕ್ರಮ

ಸರ್ಕಾರದ ಕಾರ್ಯಕ್ರಮಗಳಿಗೆ ಸ್ಫಷ್ಟತೆ ಇದ್ದರೆ ಅವುಗಳಿಂದ ಸಾರ್ವಜನಿಕರಿಗೆ ನೆರವಾಗುತ್ತದೆ. ಆದರೆ ಸರ್ಕಾರಿ ಕಾರ್ಯಕ್ರಮಗಳು ಕಾಟಾಚಾರಕ್ಕೆ ಎಂಬಂತೆ ನಡೆದರೆ ಅವುಗಳಿಂದ ಸಾರ್ವಜನಿಕರಿಗೆ ಲಾಭವೂ ಆಗುವುದಿಲ್ಲ,ಸರ್ಕಾರದ ಉದ್ದೇಶವೂ ಈಡೇರಿದಂತಾಗುವುದಿಲ್ಲ. ಇದೇ ವರ್ಷ ಪ್ರಾರಂಭವಾದ ಹೋಬಳಿ ಮಟ್ಟದಲ್ಲಿ ಜಿಲ್ಲಾಧಿಕಾರಿಗಳಿಂದ ಸಾರ್ವಜನಿಕ ಕುಂದುಕೊರತೆಗಳ ಪರಿಶೀಲನಾ ಸಭೆ ಇಂಥ ವಿಫಲ ಕಾರ್ಯಕ್ರಮಗಳಿಗೊಂದು ಉದಾಹರಣೆ. ಉತ್ತರ ಕನ್ನಡ ಜಿಲ್ಲಾ ಮಟ್ಟದ ಜಿಲ್ಲಾಧಿಕಾರಿಗಳ ಹೋಬಳಿ ಮಟ್ಟದ ಸಾರ್ವಜನಿಕ ಕುಂದು ಕೊರತೆಗಳ ಪ್ರಗತಿ ಪರಶೀಲನಾ ಸಭೆ ಪ್ರಥಮ ಚುಂಬನಂ,ದಂತಭಗ್ನಂ ಎಂಬಂತಾಯಿತು. ಸಿದ್ಧಾಪುರ ತಾಲೂಕಿನ ಹಲಗೇರಿ ಗ್ರಾಮ ಪಂಚಾಯತ್‌ ನಲ್ಲಿ … Continue reading ಪ್ರಥಮ ಚುಂಬನಂ ದಂತಭಗ್ನಂನಂತಾದ ಹೋಬಳಿಮಟ್ಟದ ಕುಂದುಕೊರತೆಗಳ (ಜಿಲ್ಲಾಧಿಕಾರಿಗಳ) ಪರಿಶೀಲನಾ ಕಾರ್ಯಕ್ರಮ