local ನ್ಯೂಸ್ -ಮಂಗಳವಾರ ಹಿಂದುಳಿದ ವರ್ಗಗಳ ಸೌಹಾರ್ಧ ಸಮಾವೇಶ

ಶಿರಸಿ, ಇಲ್ಲಿಯ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಮಧ್ಯಾನ್ಹ 2 ಗಂಟೆಗೆ ಹಿಂದುಳಿದ ವರ್ಗಗಳ ಸೌಹಾರ್ದ ಸಮಾವೇಶ ನಡೆಯಲಿದೆ. ಅಂಬೇಡ್ಕರ್ ಜಯಂತಿ ಅಂಗವಾಗಿ ಹಿಂದುಳಿದ ಹಿಂದೂಗಳ ಜಾಗೃತ ವೇದಿಕೆ ಕರ್ನಾಟಕ ದ ಉತ್ತರ ಕನ್ನಡ ಘಟಕ ಆಯೋಜಿಸಿರುವ ಈ ಸಮಾವೇಶದ ಸಾನಿಧ್ಯವನ್ನು ಬೈಲೂರು ನಿಷ್ಕಲ ಮಂಟಪ ಮುಂಡರಗಿ ಶಾಖಾಮಠದ ಪೂಜ್ಯ ಶ್ರೀ ಮ. ನಿ. ಪ್ರ. ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ ಗಳು ವಹಿಸಲಿದ್ದಾರೆ. ಭಾ. ದ ಸಾ. ಅ. ರಾಷ್ಟ್ರೀಯ ಸಂಯೋಜಕ ಸುಭಾಷ್ ಕಾನಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅಥಿತಿಗಳಾಗಿ ಮುಕುಂದರಾಜ್ (ಸಾಹಿತಿಗಳು ) ಸುಧೀರ್ ಕುಮಾರ್ ಮೊರೊಳ್ಳಿ (ಸಾಮಾಜಿಕ ಕಾರ್ಯಕರ್ತರು ) ಕನ್ನೇಶ್ ನಾಯ್ಕ ಕೋ ಲಶಿರಸಿ (ಹಿರಿಯ ಪತ್ರಕರ್ತರು ) ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಬ್ರಹ್ಮಾನಂದರ ವಿರುದ್ಧ ಪೋಸ್ಟ್‌ ಮಾಡಿದ ಯುವಕನ ಬಂಧನ
ದಿನಾಂಕ:30-04-2022 ರಂದು ಪಿರ್ಯಾದಿ ಕೃಷ್ಣ ಗೋವಿಂದ ನಾಯ್ಕ, ಹಣಜಿ ಬೈಲ್, ಸಿದ್ದಾಪುರ ಶಹರ ಅಧ್ಯಕ್ಷರು ಸಿದ್ದಾಪುರ ತಾಲೂಕಾ ನಾಮದಾರಿ ಅಭಿವೃದ್ಧಿ ಸಂಘ (ರಿ)ಇವರು ಠಾಣೆಗೆ ಬಂದು ಸಾಮಾಜಿಕ ಜಾಲತಾಣದಲ್ಲಿ ಯಾರೋ ವ್ಯಕ್ತಿ ದಿನಾಂಕ:29-04-2022 ರಂದು12-16 ಗಂಟೆಗೆ ” ನಕಲಿ ಫೇಸ್ ಬುಕ್ ಖಾತೆಯನ್ನು ತೆರೆದು ಪೆಸ್ ಬುಕ್ ಪೆಜ್ ನಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿರುತ್ತಾರೆಂದು ತಮ್ಮ ಲಿಖಿತ ದೂರು ನೀಡಿದ್ದರಿಂದ ಸಿದ್ದಾಪುರ ಪೋಲಿಸ್ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಐ.ಪಿ.ಸಿ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು ಸದರಿ ಫೇಸ್ಬುಕ್ ಖಾತೆಯ ಪ್ರಕರಣದ ಪತ್ತೆ ಕುರಿತು ಶ್ರೀಮತಿ ಡಾ// ಸುಮನ್ ಡಿ. ಪೆನ್ನೆಕರ್, ಮಾನ್ಯ ಪೊಲೀಸ್ ಅಧೀಕ್ಷಕರು ಉತ್ತರ ಕನ್ನಡ ಜಿಲ್ಲೆ. ಶ್ರೀ ಬದ್ರಿನಾಥ್ ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಉತ್ತರಕನ್ನಡ ಜಿಲ್ಲೆ. ಮಾನ್ಯ ಪೊಲೀಸ್ ಉಪಾಧೀಕ್ಷಕರು ಶ್ರೀ ರವಿ ನಾಯ್ಕ ಶಿರಸಿ ಉಪವಿಭಾಗ ಶಿರಸಿ ರವರ ಮಾರ್ಗದರ್ಶನದಲ್ಲಿ, ಶ್ರೀಕುಮಾರ್ ಕೆ ಮಾನ್ಯ ಪೊಲೀಸ್ ನಿರೀಕ್ಷಕರು ಸಿದ್ದಾಪುರ ಪೊಲೀಸ್ ಠಾಣೆ, ಶ್ರೀ ಎಮ್ ಜಿ ಕುಂಬಾರ್ ಪಿಎಸ್ಐ, ‌,,(ಕಾ&ಸು) ಶ್ರೀ ಮಲ್ಲಿಕಾರ್ಜುನಯ್ಯ ಕೊರನಿ. ಪಿಎಸ್ಐ ತನಿಖೆ ಸಿದ್ದಾಪುರ ಪೊಲೀಸ್ ಠಾಣೆ ಮತ್ತು ಪೋಲಿಸ್ ಸಿಬ್ಬಂದಿಗಳಾದ ಗಂಗಾಧರ ಹೊಂಗಲ್, ರಾಘವೇಂದ್ರ ನಾಯ್ಕ, ಇವರು ಪೇಸ್ ಬುಕ್ ಪೆಜ್ ನ ಮೂಲಕ ಅವಹೇಳನಕಾರಿ ಪೋಸ್ಟ್ ಮಾಡಿದ ಫೇಸ್ಬುಕ್ ಖಾತೆದಾರ ನಾದ ಶಿವರಾಜ್ ತಂದೆ ರಾಜು ಕಲಾದಗಿ ಪ್ರಾಯ:22 ವರ್ಷ ಬಾಗಲಕೋಟೆ ವಾಸ:ನೆಹರೂನಗರ ,ಕೆರೂರು,ತಾ// ಬಾದಾಮಿ, ಜಿ//ಬಾಗಲಕೋಟೆ, ಈತನನ್ನು ದಿನಾಂಕ-08-05-2022 ರಂದು ಪತ್ತೆಹಚ್ಚಿ ಠಾಣೆಗೆ ಕರೆತಂದು ವಿಚಾರಣೆ ಮಾಡಿ ತನಿಖೆ ಕೈಗೊಂಡಿದ್ದು ಇರುತ್ತದೆ.

ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಅವಹೇಳನಕಾರಿ ವಿಷಯದ ಕುರಿತು ಪೊಸ್ಟ್ ಮಾಡಿದ್ದಲ್ಲಿ ಸಾಮಾಜಿಕ ಜಾಲತಾಣದ ಮೇಲೆ ನಿಗಾಇಟ್ಟು ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಐ.ಪಿ.ಸಿ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರೂಗಿಸಲಾವವುದೆಂದು ಈ ಮೂಲಕ ಸಾರ್ವಜನಿಕರಿಗೆ ಸೂಚಿಸಲಾಗಿದೆ.

               ಸಹಿ        

ಪಿ.ಎಸ್ .ಐ ಸಿದ್ದಾಪುರ ಪೊಲೀಸ್ ಠಾಣೆ

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *