local ನ್ಯೂಸ್ -ಮಂಗಳವಾರ ಹಿಂದುಳಿದ ವರ್ಗಗಳ ಸೌಹಾರ್ಧ ಸಮಾವೇಶ

ಶಿರಸಿ, ಇಲ್ಲಿಯ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಮಧ್ಯಾನ್ಹ 2 ಗಂಟೆಗೆ ಹಿಂದುಳಿದ ವರ್ಗಗಳ ಸೌಹಾರ್ದ ಸಮಾವೇಶ ನಡೆಯಲಿದೆ. ಅಂಬೇಡ್ಕರ್ ಜಯಂತಿ ಅಂಗವಾಗಿ ಹಿಂದುಳಿದ ಹಿಂದೂಗಳ ಜಾಗೃತ ವೇದಿಕೆ ಕರ್ನಾಟಕ ದ ಉತ್ತರ ಕನ್ನಡ ಘಟಕ ಆಯೋಜಿಸಿರುವ ಈ ಸಮಾವೇಶದ ಸಾನಿಧ್ಯವನ್ನು ಬೈಲೂರು ನಿಷ್ಕಲ ಮಂಟಪ ಮುಂಡರಗಿ ಶಾಖಾಮಠದ ಪೂಜ್ಯ ಶ್ರೀ ಮ. ನಿ. ಪ್ರ. ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ ಗಳು ವಹಿಸಲಿದ್ದಾರೆ. ಭಾ. ದ ಸಾ. ಅ. ರಾಷ್ಟ್ರೀಯ ಸಂಯೋಜಕ ಸುಭಾಷ್ ಕಾನಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ … Continue reading local ನ್ಯೂಸ್ -ಮಂಗಳವಾರ ಹಿಂದುಳಿದ ವರ್ಗಗಳ ಸೌಹಾರ್ಧ ಸಮಾವೇಶ