ರಾಘವೇಂದ್ರ ಶಾಸ್ತ್ರಿ ಕೆ.ಡಿ.ಸಿ.ಸಿ. ನಿರ್ಧೇಶಕರಾಗಿ ಆಯ್ಕೆ

ಸಿದ್ದಾಪುರ ಗ್ರೀನ್‌ ವ್ಯಾಲಿ ಸ್ಫೈಸಿಸ್‌ ಮುಖ್ಯಸ್ಥ ರಾಘವೇಂದ್ರ ಶಾಸ್ತ್ರಿ ಕೋಟೆಗದ್ದೆ ಕೆ.ಡಿ.ಸಿ.ಸಿ. ಬ್ಯಾಂಕ್‌ ನಿರ್ಧೇಶಕರಾಗಿ ಆಯ್ಕೆಯಾಗಿದ್ದಾರೆ. ಸಿದ್ಧಾಪುರದ ಪ್ರತಿನಿಧಿಯಾಗಿದ್ದ ಷಣ್ಮುಖಗೌಡರ್‌ ನಿಧನದಿಂದ ತೆರವಾಗಿದ್ದ ಕೆ.ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ‌ ಸ್ಥಾನಕ್ಕೆ ತಾ.ಪಂ. ಸದಸ್ಯ ವಿವೇಕ ಭಟ್ರಿಗೆ ಎದುರಾಗಿ ಸ್ಫರ್ಧಿಸಿದ್ದರು.

ಈ ಹಿಂದೆ ಹಿರಿಯ ಸಹಕಾರಿ ಧುರೀಣ ಷಣ್ಮುಖ ಗೌಡರ್‌ ಎದುರಾಳಿಯಾಗಿ ೧೨ ಮತಗಳ ಸಮಾನ ಸಂಖ್ಯೆಯ ಮತಗಳನ್ನು ಪಡೆದು ಭರವಸೆ ಮೂಡಿಸಿದ್ದ ವಿವೇಕ್‌ ಭಟ್‌ ಗಡಿಹಿತ್ಲುಗೆ ರಾಘವೇಂದ್ರ ಶಾಸ್ತ್ರಿ ಎದುರಾಳಿಯಾಗಿದ್ದರು. ಮೊದಲ ಬಾರಿ ಕೆ.ಡಿ.ಸಿ.ಸಿ. ಬ್ಯಾಂಕ್‌ ಗೆ ಸ್ಫರ್ಧಿಸಿ ಅಭೂತಪೂರ್ವ ಜಯ ಗಳಿಸಿರುವ ಶಾಸ್ತ್ರಿ ಪಡೆದ ಮತಗಳು ಒಟ್ಟೂ ಮತಗಳಲ್ಲಿ ಬರೋಬ್ಬರಿ ದುಪ್ಪಟ್ಟು. ಒಟ್ಟೂ ೨೪ ಮತಗಳಲ್ಲಿ ೧೬ ಮತಗಳನ್ನು ಗಳಿಸಿರುವ ಶಾಸ್ತ್ರಿ ಈಗ ಬಿ.ಜೆ.ಪಿ. ಬೆಂಬಲಿತ ಸದಸ್ಯರಾಗಿದ್ದರು. ಒಟ್ಟೂ ಮತಗಳಲ್ಲಿ ಮೂರರಲ್ಲಿ ಒಂದು ಭಾಗ ಅಂದರೆ ೮ ಮತಗಳನ್ನು ಪಡೆದಿರುವ ವಿವೇಕ್‌ ಭಟ್‌ ಶಾಸ್ತ್ರಿ ಎದುರು ಸೋಲು ಒಪ್ಪಿಕೊಂಡಿದ್ದಾರೆ.

ಟಿ.ಎಂ.ಎಸ್.‌ ವಿರೋಧಿ ವಿವೇಕ ಭಟ್‌ ರಿಗೆ ಕೈಕೊಟ್ಟಿರುವ ಕಾಂಗ್ರೆಸ್‌ ಬೆಂಬಲಿತ ಮತದಾರರು ಮಾಜಿ ಕಾಂಗ್ರೆಸ್‌ ಸದಸ್ಯ ಶಾಸ್ತ್ರಿಯವರನ್ನು ಬಿ.ಜೆ.ಪಿ. ಯಿಂದ ಬೆಂಬಲಿಸಿ ಬಿ.ಜೆ.ಪಿ. ಸೇರ್ಪಡೆಯಾಗುವ ಯೋಜನೆಯೊಂದಿಗೆ ಶಾಸ್ತ್ರಿ ಜೊತೆ ಬಹುತೇಕ ಕಾಂಗ್ರೆಸ್‌ ಬೆಂಬಲಿತ ಸದಸ್ಯರು ನಿಂತಿದ್ದಾರೆ ಎನ್ನಲಾಗುತ್ತಿದೆ. ಕಾಂಗ್ರೆಸ್‌ ಪ್ರಮುಖರು ಕೂಡಾ ಪಕ್ಷ ವಿರೋಧಿ ಚಟುವಟಿಕೆ ಮಾಡುವ ಮೂಲಕ ವಿವೇಕ ಭಟ್‌ ರಿಗೆ ಕೈಕೊಟ್ಟು ಶಾಸ್ತ್ರಿ ಬೆಂಬಲಿಸಿದ್ದಾರೆ ಎನ್ನಲಾಗುತ್ತಿದೆ.

ಶಿಕ್ಷಿತ,ನಿಷ್ಣಾತ ರಾಜಕೀಯ, ವ್ಯವಹಾರಿಕ ಚತುರರಾಗಿರುವ ಶಾಸ್ತ್ರಿ ಕೆ.ಡಿ.ಸಿ.ಸಿ. ಬ್ಯಾಂಕ್‌ ಗೆ ಸಿದ್ಧಾಪುರದ ಸಮರ್ಥ ಪ್ರತಿನಿಧಿಯಾಗಿದ್ದಾರೆ ಎನ್ನುವ ಮೆಚ್ಚುಗೆ ಇದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *