ಸಾಗರ: ಮಹಿಳೆ ಹೊಟ್ಟೆಯಲ್ಲಿದ್ದ 7 ಕೆಜಿ ಗೆಡ್ಡೆ ಹೊರ ತೆಗೆದ ವೈದ್ಯರು

ಮಹಿಳೆಯೊಬ್ಬರ ಹೊಟ್ಟೆಯಲ್ಲಿದ್ದ 7 ಕೆ.ಜಿ ತೂಕದ ಗೆಡ್ಡೆಯನ್ನು ಡಾ.ನಾಗೇಂದ್ರಪ್ಪ ಅವರ ನೇತೃತ್ವದ ವೈದ್ಯರ ತಂಡ ಆಪರೇಷನ್ ನಡೆಸಿ ಹೊರ ತೆಗೆದಿದ್ದಾರೆ.

ಶಿವಮೊಗ್ಗ: ಮಹಿಳೆಯೊಬ್ಬರ ಹೊಟ್ಟೆಯೊಳಗೆ ಇದ್ದ 7 ಕೆ.ಜಿ ಗೆಡ್ಡೆಯನ್ನು ಸಾಗರದ ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದಿದ್ದಾರೆ. ಸಾಗರದ ಬಿ.ಹೆಚ್.ರಸ್ತೆಯಲ್ಲಿನ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಸಾಗರದ ಸೌಮ್ಯ ಡಿಸೋಜಾ(36) ಅವರು ಹೊಟ್ಟೆ ನೋವೆಂದು ಕಳೆದ ಒಂದು ವಾರದ ಹಿಂದೆ ಆಗಮಿಸಿದ್ದರು.

Sagara Doctors Removed 7kg tumor from woman stomach

ಮಹಿಳೆ ಹೊಟ್ಟೆಯಲ್ಲಿದ್ದ 7 ಕೆಜಿ ಗೆಡ್ಡೆ ಹೊರ ತೆಗೆದ ವೈದ್ಯರು

ಸೌಮ್ಯ ಡಿಸೋಜಾ ಅವರನ್ನು ತಪಾಸಣೆ ನಡೆಸಿದ ಡಾ.ನಾಗೇಂದ್ರಪ್ಪ ನೇತೃತ್ವದ ವೈದ್ಯರ ತಂಡ ಸ್ಕ್ಯಾನ್ ಮಾಡಿ ನೋಡಿದಾಗ ಹೊಟ್ಟೆಯಲ್ಲಿ ಗೆಡ್ಡೆ ಇರುವುದು ತಿಳಿದು ಬಂದಿತ್ತು. ಸೌಮ್ಯ ಅವರ ಆರೋಗ್ಯ ದೃಢವಾಗಿದ್ದ ಕಾರಣ ಇಂದು ಆಪರೇಷನ್ ನಡೆಸಲಾಗಿದ್ದು, ಅವರ ಹೊಟ್ಟೆಯಿಂದ 7 ಕೆ.ಜಿ ತೂಕದ ಗೆಡ್ಡೆಯನ್ನು ಹೊರ ತೆಗೆದಿದ್ದಾರೆ.

Sagara Doctors Removed 7kg tumor from woman stomach

ಮಹಿಳೆ ಹೊಟ್ಟೆಯಲ್ಲಿದ್ದ 7 ಕೆಜಿ ಗೆಡ್ಡೆ ಹೊರ ತೆಗೆದ ವೈದ್ಯರು

ಸದ್ಯ ಮಹಿಳೆಯು ಆರೋಗ್ಯವಾಗಿದ್ದಾರೆ. ಆಪರೇಷನ್ ಅನ್ನು ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯರಾದ ಡಾ.ನಾಗೇಂದ್ರಪ್ಪ, ಡಾ.ಸುಚಿತ್ರ, ಅರವಳಿಕೆ ತಜ್ಞೆ ಡಾ. ಸುಷ್ಮಾ, ಅವರು ಮಾಡಿದ್ದಾರೆ. ಈ ವೇಳೆ ನರ್ಸ್​​ಗಳಾದ ನಾಗರತ್ನ, ಸುವರ್ಣ ಹಾಗೂ ಡಿ ಗ್ರೂಪ್ ನೌಕರರಾದ ಚಂದ್ರು ಹಾಗೂ ಅರ್ಜುನ್ ಹಾಜರಿದ್ದರು. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *