‘ಪಠ್ಯದಲ್ಲಿ ನಾರಾಯಣ ಗುರುಗಳ ವಿಷಯ ಕೈಬಿಟ್ಟು ಸರ್ಕಾರ ಅವಮಾನ ಮಾಡಿದೆ’

ಪಠ್ಯಪುಸ್ತಕದಲ್ಲಿ ನಾರಾಯಣ ಗುರುಗಳ ವಿಷಯವನ್ನು ಕೈಬಿಟ್ಟಿರುವ ಸರ್ಕಾರದ ನಿರ್ಧಾರ ಸರಿಯಲ್ಲ. ಕೂಡಲೇ ಇದನ್ನು ಸರಿಪಡಿಸಿ ಪಠ್ಯಪುಸ್ತಕದಲ್ಲಿ ಸೇರಿಸಬೇಕು. ಮಹಾನ್ ಪುರುಷರ ಬಗ್ಗೆ ಮಕ್ಕಳಿಗೆ ತಿಳಿಸಬೇಕಾಗಿದೆ ‌ಎಂದು ಮಾಜಿ ಶಾಸಕ , ಕಾಂಗ್ರೆಸ್ ಮುಖಂಡ ಜೆ.ಆರ್.ಲೋಬೋ ಒತ್ತಾಯಿಸಿದ್ದಾರೆ. ಮಂಗಳೂರು: ಎಸ್​ಎಸ್​ಎಲ್​ಸಿ ಪಠ್ಯಪುಸ್ತಕದಲ್ಲಿ ನಾರಾಯಣ ಗುರುಗಳ ವಿಷಯವನ್ನು ಕೈಬಿಟ್ಟು ಸರ್ಕಾರ ಅವಮಾನ ಮಾಡಿದೆ‌ ಎಂದು ಮಾಜಿ ಶಾಸಕ , ಕಾಂಗ್ರೆಸ್ ಮುಖಂಡ ಜೆ.ಆರ್.ಲೋಬೋ ಕಿಡಿಕಾರಿದ್ದಾರೆ. ಪಠ್ಯಪುಸ್ತಕದಲ್ಲಿ ನಾರಾಯಣ ಗುರುಗಳ ವಿಷಯವನ್ನು ಕೈಬಿಟ್ಟಿರುವ ಸರ್ಕಾರದ ನಿರ್ಧಾರ ಸರಿಯಲ್ಲ. ಕೂಡಲೇ ಇದನ್ನು ಸರಿಪಡಿಸಿ … Continue reading ‘ಪಠ್ಯದಲ್ಲಿ ನಾರಾಯಣ ಗುರುಗಳ ವಿಷಯ ಕೈಬಿಟ್ಟು ಸರ್ಕಾರ ಅವಮಾನ ಮಾಡಿದೆ’