ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯ ಪರಿಷ್ಕರಣಾ ಸಮಿತಿಯನ್ನು ರದ್ದುಗೊಳಿಸಬೇಕು. – ಹೆಚ್.ವಿಶ್ವನಾಥ್

ಒಂದು ಧರ್ಮ, ಪಕ್ಷದ ಆಯಾಮದಲ್ಲಿ ಪುಸ್ತಕ ಬದಲಾಯಿಸುವುದು ಸರಿಯಲ್ಲ.. ಬಿಜೆಪಿ ಎಂಎಲ್‌ಸಿ ಹೆಚ್.ವಿಶ್ವನಾಥ್ ಕೇವಲ ಒಂದು ಧರ್ಮ, ಪಕ್ಷದ ಆಯಾಮದಲ್ಲಿ ಪುಸ್ತಕವನ್ನು ಬದಲಾಯಿಸುವುದು ಸರಿಯಲ್ಲ. ಮಕ್ಕಳು ಎಂದೂ ಏಕ ಪಕ್ಷದ ದೃಷ್ಟಿಕೋನದಲ್ಲಿ ಬೆಳೆಯಬಾರದು. ರೋಹಿತ್ ಚಕ್ರತೀರ್ಥ ಅವರ ಅಧ್ಯಕ್ಷತೆಯ ಪಠ್ಯ ಪರಿಷ್ಕರಣಾ ಸಮಿತಿಯನ್ನು ರದ್ದುಗೊಳಿಸಬೇಕು ಎಂದು ಹೆಚ್​.ವಿಶ್ವನಾಥ್​ ಆಗ್ರಹಿಸಿದ್ದಾರೆ.. ಬೆಂಗಳೂರು : ಪಠ್ಯ ಪುಸ್ತಕಗಳ ಪರಿಷ್ಕರಣೆಯನ್ನು ರದ್ದುಗೊಳಿಸಿ, ಶಿಕ್ಷಣವನ್ನು ಕೇಸರಿಕರಣ ಮಾಡುವುದರಿಂದ ತಪ್ಪಿಸಬೇಕು ಎಂದು ಶಿಕ್ಷಣ ಸಚಿವರಿಗೆ ವಿಧಾನ ಪರಿಷತ್​ ಸದಸ್ಯ ಅಡುಗೂರು ಹೆಚ್. ವಿಶ್ವನಾಥ್ ಆಗ್ರಹಿಸಿದ್ದಾರೆ. ಮಂಗಳವಾರ … Continue reading ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯ ಪರಿಷ್ಕರಣಾ ಸಮಿತಿಯನ್ನು ರದ್ದುಗೊಳಿಸಬೇಕು. – ಹೆಚ್.ವಿಶ್ವನಾಥ್