ಮಾಧ್ಯಮಗಳು ಬಿ.ಜೆ.ಪಿ. ವಕ್ತಾರಿಕೆ ಮಾಡಬಾರದು -ಸಿದ್ಧರಾಮಯ್ಯ

ಕೆಲವು ಮಾಧ್ಯಮಗಳು,ಮಾಧ್ಯಮ ಪ್ರತಿನಿಧಿಗಳು ಬಿ.ಜೆ.ಪಿ. ಪರವಾಗಿ ವಕ್ತಾರಿಕೆ ಮಾಡುತ್ತಿವೆ ಎಂದು ಬೇಸರಿಸಿದ ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಬಿ.ಜೆ.ಪಿ.ಯವರು ಹಾಗೆಂದರು, ಹೀಗೆಂದರು ಎನ್ನುವುದರ ಬದಲು ಮಾಧ್ಯಮ ಪ್ರತಿನಿಧಿಗಳು ರಾಜ್ಯದ ಒಳಿತು ಕೆಡುಕಿನ ಬಗ್ಗೆ ಚರ್ಚಿಸಬೇಕು ಎಂದು ತಿಳಿ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ನಡೆದ ಖಾಸಗಿ ಹೋಟೆಲ್‌ ಉದ್ಘಾಟನಾ ಸಮಾರಂಭದಲ್ಲಿ  ಪಾಲ್ಗೊಂಡ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿದ್ಧರಾಮಯ್ಯ ಮಕ್ಕಳಿಗೆ ಪ್ರೇರಣೆ ನೀಡುವ ಉತ್ತಮ ವ್ಯಕ್ತಿಗಳಾಗುವ ಮಾದರಿ ವ್ಯಕ್ತಿತ್ವಗಳನ್ನು ಪರಿಚಯಿಸಬೇಕು. ಬಿ.ಜೆ.ಪಿ.ಯವರಿಗೆ ಆರೋಪಿಸುವುದು, … Continue reading ಮಾಧ್ಯಮಗಳು ಬಿ.ಜೆ.ಪಿ. ವಕ್ತಾರಿಕೆ ಮಾಡಬಾರದು -ಸಿದ್ಧರಾಮಯ್ಯ