ಸುಪ್ರಿಯಾ ಇಂಟರ್ ನ್ಯಾಶನಲ್ ಉದ್ಘಾಟನೆ, ಭೀಮಣ್ಣ ನಾಯ್ಕರಿಗೆ ಶ್ಲಾಘನೆ
ರೈತ ಸಾಧನೆ ಮೂಲಕ ಬೆಳೆಯಬೇಕು ಎಂದು ಪ್ರತಿಪಾದಿಸಿರುವ ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ ರೈತನಾಗಿ ಬೆಳೆದುಬಂದ ಭೀಮಣ್ಣ ನಾಯ್ಕ ಇಂಥ ಸುಸಜ್ಜಿತ ಹೋಟೆಲ್, ಉದ್ಯಮದ ಗೆಲುವಿನೊಂದಿಗೆ ಮಾಡಿದ ಸಾಧನೆ ಹೆಚ್ಚು ಜನರಿಗೆ ತಿಳಿಯಬೇಕು ಆಗ ರೈತನಿಗೆ ಆತ್ಮವಿಶ್ವಾಸ ಮೂಡುತ್ತದೆ ಎಂದರು. ಶಿರಸಿಯಲ್ಲಿ ಇಂದು ಲೋಕಾರ್ಪಣೆಗೊಂಡ ಸುಪ್ರಿಯಾ ಇಂಟರ್ ನ್ಯಾಶನಲ್ ಹೋಟೆಲ್ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ನಾವು ನಮ್ಮ ಸಾಧನೆಯಿಂದಲೇ ಪರಿಚಯವಾಗುವುದು ಹೆಚ್ಚು ಶ್ರೇಯಸ್ಕರ ಎಂದು ಮಾರ್ಮಿಕವಾಗಿ ನುಡಿದರು. ಭೀಮಣ್ಣ ನಾಯ್ಕ ಮಿತಭಾಷಿ ರಾಜಕೀಯ ಅವರಿಗೆ ಕೈ … Continue reading ಸುಪ್ರಿಯಾ ಇಂಟರ್ ನ್ಯಾಶನಲ್ ಉದ್ಘಾಟನೆ, ಭೀಮಣ್ಣ ನಾಯ್ಕರಿಗೆ ಶ್ಲಾಘನೆ
Copy and paste this URL into your WordPress site to embed
Copy and paste this code into your site to embed