ಆಪರೇಷನ್ ಕಮಲವನ್ನೇ ರಾಷ್ಟ್ರೀಕರಣ ಮಾಡಿದ ಕಿರಾತಕ ರಾಜಕಾರಣಕ್ಕೆ ಮೌನಸಮ್ಮತಿ ತೋರಿದವರು ಮೋದಿ ಅವರಲ್ಲವೆ?

ಪ್ರಧಾನಿ ನರೇಂದ್ರ ಮೋದಿ ಅವರು ತೆಲಂಗಾಣಕ್ಕೆ ಭೇಟಿ ನೀಡಿದ್ದ ಸಂದರ್ಭ ತಮ್ಮ ಭಾಷಣದಲ್ಲಿ ಕುಟುಂಬ ರಾಜಕಾರಣದ ಬಗ್ಗೆ ನೀಡಿದ ಹೇಳಿಕೆಗೆ ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ತೆಲಂಗಾಣಕ್ಕೆ ಭೇಟಿ ನೀಡಿದ್ದ ಸಂದರ್ಭ ತಮ್ಮ ಭಾಷಣದಲ್ಲಿ ಕುಟುಂಬ ರಾಜಕಾರಣದ ಬಗ್ಗೆ ನೀಡಿದ ಹೇಳಿಕೆಗೆ ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ‘ಕುಟುಂಬ ಆಧರಿತ ಪಕ್ಷಗಳು ದೇಶಕ್ಕೆ ಮತ್ತು ಯುವಜನರ ಪಾಲಿಗೆ ದೊಡ್ಡ ಶತ್ರು. ಇದು ರಾಜಕಾರಣದ ದೊಡ್ಡ ಸಮಸ್ಯೆಯೂ ಹೌದು … Continue reading ಆಪರೇಷನ್ ಕಮಲವನ್ನೇ ರಾಷ್ಟ್ರೀಕರಣ ಮಾಡಿದ ಕಿರಾತಕ ರಾಜಕಾರಣಕ್ಕೆ ಮೌನಸಮ್ಮತಿ ತೋರಿದವರು ಮೋದಿ ಅವರಲ್ಲವೆ?