ಕಾನಗೋಡು ಕೆರೆಭೇಟೆ ಗಲಾಟೆ,‌ ಪೊಲೀಸರಿಗೆ ಗಾಯ, ಅಂಗಡಿ-ಮುಂಗಟ್ಟುಗಳಿಗೆ ಹಾನಿ ೧೨ ಜನ ಆರೆಸ್ಟ್

ಸಿದ್ಧಾಪುರ ತಾಲೂಕಿನ ಕಾನಗೋಡು ಕೆರೆಭೇಟೆ ಹಿಂಸೆಗೆ ತಿರುಗಿದ್ದು ಜನಾಕ್ರೋಶಕ್ಕೆ ಸಿಕ್ಕ ೪ ಜನ ಪೊಲೀಸರು ಸೇರಿ ಅನೇಕರಿಗೆ ಗಾಯಗಳಾಗಿವೆ. ವ್ಯಾಪಕ ಪ್ರಚಾರ ಮಾಡಿ ಕೆರೆಭೇಟೆಯಲ್ಲಿ ಮೀನುಹಿಡಿಯುವವರಿಗೆ ತಲಾ ೬೦೦ ಶುಲ್ಕ ನಿಗದಿಮಾಡಿ ಇಂದು ಕಾನಗೋಡಿನಲ್ಲಿ ಕೆರೆಭೇಟೆ ನಿಗದಿಮಾಡಲಾಗಿತ್ತು. ಶುಲ್ಕ ನೀಡಿದ ಆರು ಸಾವಿರ ಜನರ ಜೊತೆಗೆ ಕೆರೆಭೇಟೆ ನೋಡಲು ಬಂದ ಆಸಕ್ತರು ಸೇರಿ ಒಟ್ಟೂ ಹತ್ತು ಸಾವಿರಕ್ಕೂ ಹೆಚ್ಚು ಜನ ಜಮಾಯಿಸಿದ್ದರು. ನಿಗದಿಯಾದ ಸಮಯ ಒಂದು ಗಂಟೆಗೆ ಕೆರೆಭೇಟೆ ಪ್ರಾರಂಭವಾಗಿ ಅರ್ಧಗಂಟೆಯ ಒಳಗೆ ಮೀನು ದೊರೆಯದ ಕೆರೆಭೇಟೆ … Continue reading ಕಾನಗೋಡು ಕೆರೆಭೇಟೆ ಗಲಾಟೆ,‌ ಪೊಲೀಸರಿಗೆ ಗಾಯ, ಅಂಗಡಿ-ಮುಂಗಟ್ಟುಗಳಿಗೆ ಹಾನಿ ೧೨ ಜನ ಆರೆಸ್ಟ್