ಕಾನಗೋಡು ಕೆರೆಭೇಟೆ ದೇವಸ್ಥಾನ ಸಮೀತಿ ವಿರುದ್ಧ ಒಂದು, ಭೇಟೆಗಾರರ ವಿರುದ್ಧ ಒಟ್ಟೂ೫ ಪೊಲೀಸ್‌ ದೂರುಗಳು!

ಸಾಗರ,ಸೊರಬ ಜನರಿಂದ ಪೊಲೀಸರ ಮೇಲೆ ಹಲ್ಲೆ… ಕರ್ತವ್ಯದಲ್ಲಿದ್ದ ಪೊಲೀಸರಿಗೆ ಅವಾಚ್ಯ ಶಬ್ದದಿಂದ ಬೈದು ಕಲ್ಲಿನಿಂದ ಹಲ್ಲೆ ನಡೆಸಿರುವ 11 ಜನರ ಮೇಲೆ ಸಿದ್ದಾಪುರ ಠಾಣೆಯಲ್ಲಿ ದೂರು ದಾಖಲಾಗಿದೆಕಾನುಗೋಡು ಕೆರೆ ಬೇಟೆಯಲ್ಲಿ ಕರ್ತವ್ಯದಲ್ಲಿದ್ದ ಸಿದ್ದಾಪುರ ಠಾಣೆಯ ಪಿ ಎಸ್ ಐ ಮಾಂತಪ್ಪ ಜಿ ಕುಂಬಾರ ಹಾಗೂ ಸಿಬ್ಬಂದಿಗಳ ಮೇಲೆ ಕೆರೆಯಲ್ಲಿ ಮೀನು ಸಿಗಲಿಲ್ಲ ಎಂದು ಆಕ್ರೋಶಗೊಂಡ ಮೀನುಗಾರರು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಹಲ್ಲೆ ನಡೆಸಿರುವ ಬಗ್ಗೆ ದೂರು ದಾಖಲಾಗಿದೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ ಠಾಣೆಯ ಪಿಎಸ್ಐ … Continue reading ಕಾನಗೋಡು ಕೆರೆಭೇಟೆ ದೇವಸ್ಥಾನ ಸಮೀತಿ ವಿರುದ್ಧ ಒಂದು, ಭೇಟೆಗಾರರ ವಿರುದ್ಧ ಒಟ್ಟೂ೫ ಪೊಲೀಸ್‌ ದೂರುಗಳು!