ಶಿರಸಿಯ ಮನೋಜ್ ಹೆಗಡೆಗೆ 213ನೇ ರ್ಯಾಂಕ್
UPSC result-2022.. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಜಾನ್ಮನೆಯ ಹಣಗಾರಿನ ರಾಮನಾಥ ಹೆಗಡೆ ಮತ್ತು ಗೀತಾ ಹೆಗಡೆ ಪುತ್ರ ಮನೋಜ ಹೆಗಡೆ ಯುಪಿಎಸ್ಸಿ ಪರೀಕ್ಷೆಯಲ್ಲಿ 213ನೇ ರ್ಯಾಂಕ್ ಪಡೆದು ಉತ್ತಮ ಸಾಧನೆ ಮಾಡಿದ್ದಾರೆ. ಶಿರಸಿ(ಉತ್ತರ ಕನ್ನಡ): ಅಪ್ಪಟ ಗ್ರಾಮೀಣ ಪ್ರತಿಭೆಯಾದ ಯುವಕನೋರ್ವ ಯುಪಿಎಸ್ಸಿ ಪರೀಕ್ಷೆಯಲ್ಲಿ 213ನೇ ರ್ಯಾಂಕ್ ಪಡೆದು ಮಿಂಚಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಜಾನ್ಮನೆಯ ಹಣಗಾರಿನ ರಾಮನಾಥ ಹೆಗಡೆ ಮತ್ತು ಗೀತಾ ಹೆಗಡೆ ಪುತ್ರ ಮನೋಜ ಹೆಗಡೆ ಯುಪಿಎಸ್ಸಿ ಪರೀಕ್ಷೆಯಲ್ಲಿ 213ನೇ … Continue reading ಶಿರಸಿಯ ಮನೋಜ್ ಹೆಗಡೆಗೆ 213ನೇ ರ್ಯಾಂಕ್
Copy and paste this URL into your WordPress site to embed
Copy and paste this code into your site to embed