ಕುವೆಂಪು ವಿವಾದ: ರೋಹಿತ್ ಚಕ್ರತೀರ್ಥ ಪದಚ್ಯುತಗೊಳಿಸುವಂತೆ ಸಿಎಂ ಮೇಲೆ ಲೇಖಕರು, ರಾಜಕೀಯ ನಾಯಕರು, ಸಾಹಿತಿಗಳಿಂದ ಒತ್ತಡ

ಕುವೆಂಪು ನಾಡಗೀತೆ ಅವಮಾನಿಸಿರುವ ಕರ್ನಾಟಕ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರನ್ನು ಪದಚ್ಯುತಗೊಳಿಸುವಂತೆ ಲೇಖಕರು, ರಾಜಕೀಯ ನಾಯಕರು ಹಾಗೂ ಸಾಹಿತಿಗಳಿಂದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮೇಲೆ ಒತ್ತಡ ಹೆಚ್ಚಾಗುತ್ತಿದೆ ಎಂದು ತಿಳಿದುಬಂದಿದೆ. ಬೆಂಗಳೂರು: ಕುವೆಂಪು ನಾಡಗೀತೆ ಅವಮಾನಿಸಿರುವ ಕರ್ನಾಟಕ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರನ್ನು ಪದಚ್ಯುತಗೊಳಿಸುವಂತೆ ಲೇಖಕರು, ರಾಜಕೀಯ ನಾಯಕರು ಹಾಗೂ ಸಾಹಿತಿಗಳಿಂದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮೇಲೆ ಒತ್ತಡ ಹೆಚ್ಚಾಗುತ್ತಿದೆ ಎಂದು ತಿಳಿದುಬಂದಿದೆ.  ಆದಿಚುಂಚನಗಿರಿ ಮಠದ … Continue reading ಕುವೆಂಪು ವಿವಾದ: ರೋಹಿತ್ ಚಕ್ರತೀರ್ಥ ಪದಚ್ಯುತಗೊಳಿಸುವಂತೆ ಸಿಎಂ ಮೇಲೆ ಲೇಖಕರು, ರಾಜಕೀಯ ನಾಯಕರು, ಸಾಹಿತಿಗಳಿಂದ ಒತ್ತಡ