ಕಾರವಾರ ಮೂಲದ ಯುವತಿಗೆ ಇಂಡಿಯಾಸ್​​ ಟಾಪ್ ಮಾಡೆಲ್ಸ್-2022 ಗೌರವದ ಗರಿ

Thumbnail image

ಹುಬ್ಬಳ್ಳಿ ಹುಡುಗಿಗೆ ‘ಇಂಡಿಯಸ್​​ ಟಾಪ್ ಮಾಡೆಲ್ಸ್​​’ ಕಿರೀಟ…

2016ರಲ್ಲಿ ‘ಮಿಸ್ ಇಂಡಿಯಾ ಸೌಥ್ ಬ್ಯೂಟಿಫೂಲ್ ಸ್ಮೈಲ್’, ‘ಮಿಸ್ ಭಾರತ ಅರ್ಥ್ 2018’, ‘ಇಂಡಿ ರಾಯಲ್ ಪ್ರೈಡ್ ಆಫ್ ನೇಷನ್’, ‘ಎಲೈಟ್ ಮಿಸ್ ಇಂಡಿಯಾ ಅಡ್ವೆಂಚರ್ 2015’ ಅವಾರ್ಡ್​ ಪಡೆದಿರುವ ಪ್ರಿಯಾಂಕಾ 2019ರ ರಾಯಲ್ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಮೊದಲ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದರು..

ಹುಬ್ಬಳ್ಳಿ: ಮಾಡೆಲಿಂಗ್ ಕ್ಷೇತ್ರದಲ್ಲಿನ ಹೊಸ ಭರವಸೆ ಎಂದೇ ಕರೆಯಲ್ಪಡುವ ಹುಬ್ಬಳ್ಳಿಯ ಪ್ರಿಯಾಂಕಾ ಕೊಲವೇಕರ ‘ಇಂಡಿಯಾಸ್​​ ಟಾಪ್ ಮಾಡೆಲ್ಸ್-2022’ರ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ. ಮೇ 29ರಂದು ದೆಹಲಿಯಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಹುಬ್ಬಳ್ಳಿಯ ಹುಡುಗಿ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.

ಸಂದೀಪ್​ ಗೋಸ್ವಾಮಿ, ಸೋನಿಯಾ ಖಟಾನಾ ಆಯೋಜಿಸಿದ್ದ ಈ ಪ್ರತಿಷ್ಠಿತ ರೂಪದರ್ಶಿಗಳ ಸ್ಪರ್ಧೆಯ ಪ್ರಾಯೋಜಕತ್ವವನ್ನು ಗೋವಾದ ವಿನಯಕುಮಾರ ವಹಿಸಿದ್ದರು. ನಿರ್ಣಾಯಕರಾಗಿ ಪ್ರಿನ್ಸ್ ನರುಲಾ ಸೇರಿದಂತೆ ದೇಶದ ಪ್ರತಿಷ್ಠಿತ ಸೆಲಿಬ್ರಿಟಿಗಳು ಪಾಲ್ಗೊಂಡಿದ್ದರು.

ಎಂಇ, ಎಂಬಿಎ ಪದವೀಧರೆ : ಪ್ರಾಣಿ ಪ್ರಿಯೆ, ಮಕ್ಕಳ ಆಪ್ತ ಸಮಾಲೋಚಕಿ, ಹವ್ಯಾಸಿ ನೃತ್ಯಗಾತಿ, ಅತ್ಯುತ್ತಮ ನಿರೂಪಕಿ.. ಹೀಗೆ ಬಹುಮುಖ ಪ್ರತಿಭೆಯಾದ ಪ್ರಿಯಾಂಕಾ ಹುಬ್ಬಳ್ಳಿಯ ಮುರಾರ್ಜಿ ನಗರದ ನಿವಾಸಿ. ಎಂಇ ಮತ್ತು ಎಂಬಿಎ ಪದವೀಧರೆಯಾಗಿರುವ ಇವರು ಸದ್ಯ ಗೋವಾದ ಪಂಚತಾರಾ ಹೋಟೆಲ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಹುಬ್ಬಳ್ಳಿಯ ಮಾಡೆಲ್​ ಪ್ರಿಯಾಂಕಾ ಕೊಲವೇಕರ

ಹುಬ್ಬಳ್ಳಿಯ ಮಾಡೆಲ್​ ಪ್ರಿಯಾಂಕಾ ಕೊಲವೇಕರ

ಇವರು ಮೂಲತಃ ಕಾರವಾರವಾದರೂ ಹುಟ್ಟಿದ್ದು ಬೆಳೆದಿದ್ದು, ಕಲಿತಿದ್ದು ಎಲ್ಲ ಹುಬ್ಬಳ್ಳಿಯಲ್ಲಿ. ತಂದೆ ಗಣಪತಿ ಅಕ್ಕಸಾಲಿಗ ಮತ್ತು ತಾಯಿ ಮಂಗಲಾ ನಿವೃತ್ತ ಶಿಕ್ಷಕಿ. ಮಾಡೆಲಿಂಗ್ ಕ್ಷೇತ್ರದಲ್ಲಿ ಒಂದು ದಶಕದಿಂದ ತೊಡಗಿಕೊಂಡಿರುವ ಇವರು ದೇಶದಾದ್ಯಂತ ನಡೆದ ಅನೇಕ ಫ್ಯಾಷನ್ ಶೋಗಳಲ್ಲಿ ಸ್ಪರ್ಧಿಸಿದ್ದಾರೆ.

2016ರಲ್ಲಿ ‘ಮಿಸ್ ಇಂಡಿಯಾ ಸೌಥ್ ಬ್ಯೂಟಿಫೂಲ್ ಸ್ಮೈಲ್’, ‘ಮಿಸ್ ಭಾರತ ಅರ್ಥ್ 2018’, ‘ಇಂಡಿ ರಾಯಲ್ ಪ್ರೈಡ್ ಆಫ್ ನೇಷನ್’, ‘ಎಲೈಟ್ ಮಿಸ್ ಇಂಡಿಯಾ ಅಡ್ವೆಂಚರ್ 2015’ ಅವಾರ್ಡ್​ ಪಡೆದಿರುವ ಪ್ರಿಯಾಂಕಾ 2019ರ ರಾಯಲ್ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಮೊದಲ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *