ವಿಧಾನಸಭಾ ಅಧ್ಯಕ್ಷರ ಮಲತಾಯಿಧೋರಣೆ,ಮೂಲಕಾರ್ಯಕರ್ತರ ಕಡೆಗಣನೆ ವಿರೋಧಿಸಿ ಹರೀಶ್‌ ಗೌಡರ್‌ ರಾಜೀನಾಮೆ

ಪಕ್ಷದ ಸಾಮಾನ್ಯ ಕಾರ್ಯಕರ್ತರ ಕಡೆಗಣನೆ ನಿಷ್ಠಾವಂತರ ಅಪಹಾಸ್ಯ ಮಾಡುತ್ತಾ ಅನ್ಯಪಕ್ಷಗಳ ಜನರಿಗೆ ಪ್ರಶಸ್ತಿ,ಪುರಸ್ಕಾರ ಕೊಡಿಸುತ್ತಾ ಸ್ವಪಕ್ಷದಲ್ಲಿ ಒಡುಕು ಮೂಡಿಸಿ ಅನ್ಯ ಪಕ್ಷಗಳ ನಾಯಕರ ಜೊತೆಗೆ ಹೊಂದಾಣಿಕೆ ಮಾಡುವ ಸ್ಥಳಿಯ ಶಾಸಕ ಮತ್ತು ರಾಜ್ಯದ ಗೌರವಾನ್ವಿತ ವಿಧಾನಸಭಾ ಅಧ್ಯಕ್ಷರ ನಡವಳಿಕೆ ವಿರೋಧಿಸಿ ಸಿದ್ಧಾಪುರ ತಾಲೂಕಾ ಯುವಮೋರ್ಚಾ ಅಧ್ಯಕ್ಷತೆಗೆ ರಾಜೀನಾಮೆ ನೀಡಿರುವುದಾಗಿ ಹರೀಶ್‌ ಗೌಡರ್‌ ಮಳಲಿಕೊಪ್ಪ ಪ್ರಕಟಿಸಿದ್ದಾರೆ. ಸಿದ್ಧಾಪುರ ಬಿ.ಜೆ.ಪಿ. ಕಛೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ವಿವರಣೆ ನೀಡಿದ ಅವರು ಹಿಂದಿನ ಚುನಾವಣೆಗಳಲ್ಲಿ ಬಿ.ಜೆ.ಪಿ. ಆಯ್ಕೆಯಾದರೆ ಅಕ್ರಮ ಮದ್ಯ ಮಾರಾಟ ನಿಯಂತ್ರಿಸುತ್ತೇವೆ … Continue reading ವಿಧಾನಸಭಾ ಅಧ್ಯಕ್ಷರ ಮಲತಾಯಿಧೋರಣೆ,ಮೂಲಕಾರ್ಯಕರ್ತರ ಕಡೆಗಣನೆ ವಿರೋಧಿಸಿ ಹರೀಶ್‌ ಗೌಡರ್‌ ರಾಜೀನಾಮೆ