ತಪ್ಪು ತಿದ್ದಿಕೊಳ್ಳದ ಸರ್ಕಾರದ ನಡೆ ಸರಿಯೆ? ನೀವೇ ಪ್ರತಿಕ್ರೀಯಿಸಿ….

ಸಾಹಿತಿಗಳ ಪಠ್ಯ ವಾಪಸ್ ಸಮರ: ಬಿಜೆಪಿಯಿಂದ ‘ಟೂಲ್ ಕಿಟ್ ರಾಜೀನಾಮೆ ಸ್ವೀಕರಿಸಿ’ ಅಭಿಯಾನ ಪಠ್ಯ ವಾಪಸ್ ಸಮರದ ವಿರುದ್ಧ ಬಿಜೆಪಿ ಮುಖಂಡರು ಕಿಡಿಕಾರಿದ್ದು, ಇದು ಕಾಂಗ್ರೆಸ್ ಕೃಪಾಪೋಷಿತ ಟೂಲ್ ಕಿಟ್ ರಾಜೀನಾಮೆ ಎಂದು ಆರೋಪಿಸಿದ್ದಾರೆ. ಬೆಂಗಳೂರು: ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ವಿರೋಧಿಸಿ ಒಬ್ಬರ ಹಿಂದೆ ಒಬ್ಬರಂತೆ ಪಠ್ಯಕ್ಕೆ ನೀಡಿದ್ದ ಅನುಮತಿಯನ್ನು ವಾಪಸ್ ಪಡೆಯುತ್ತಿದ್ದಾರೆ. ಈ ಪಠ್ಯ ವಾಪಸ್ ಸಮರದ ವಿರುದ್ಧ ಬಿಜೆಪಿಯ ಮುಖಂಡರು ಕಿಡಿಕಾರಿದ್ದು, ಇದು ಕಾಂಗ್ರೆಸ್ ಕೃಪಾಪೋಷಿತ ಟೂಲ್ ಕಿಟ್ ರಾಜೀನಾಮೆ ಎಂದು ಆರೋಪಿಸಿದ್ದಾರೆ. … Continue reading ತಪ್ಪು ತಿದ್ದಿಕೊಳ್ಳದ ಸರ್ಕಾರದ ನಡೆ ಸರಿಯೆ? ನೀವೇ ಪ್ರತಿಕ್ರೀಯಿಸಿ….