ಜನ ವಿರೋಧಿ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ರದ್ದುಪಡಿಸಿ: ಸಿಪಿಐಎಂ ಒತ್ತಾಯ

ಕರ್ನಾಟಕ ಸರ್ಕಾರ ನಾಚಿಕೆ ಇಲ್ಲದೇ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯನ್ನು ಮತ್ತು ಅದು ಮಾಡಿದ ಪರಿಷ್ಕರಣಾ ಪಠ್ಯ ಕ್ರಮಗಳನ್ನು ಕೈ ಬಿಡದೇ ಮುಂದುವರೆಸುತ್ತಿದೆ. ಕೂಡಲೇ ಇದನ್ನು ರದ್ದುಪಡಿಸಬೇಕೆಂದು ಭಾರತ ಕಮ್ಯುನಿಸ್ಟ್ ಪಕ್ಷ ಒತ್ತಾಯಿಸಿದೆ. ಬೆಂಗಳೂರು: ಪರಿಷ್ಕರಿಸಿದ ಪಠ್ಯ ಕ್ರಮಗಳನ್ನು ಹಾಗೂ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯನ್ನು ಈ ಕೂಡಲೇ ರದ್ದುಪಡಿಸಬೇಕೆಂದು ಭಾರತ ಕಮ್ಯುನಿಸ್ಟ್ ಪಕ್ಷ ( ಮಾರ್ಕ್ಸ್​ವಾದಿ) ಕರ್ನಾಟಕ ರಾಜ್ಯ ಸಮಿತಿಗೆ ಒತ್ತಾಯಿಸಿದೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಕಮ್ಯುನಿಸ್ಟ್ ಪಕ್ಷ, ನಾಡಿನ ಗಣ್ಯ … Continue reading ಜನ ವಿರೋಧಿ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ರದ್ದುಪಡಿಸಿ: ಸಿಪಿಐಎಂ ಒತ್ತಾಯ