ಉತ್ತರ ಕನ್ನಡ ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ,ಪಾಠ ಬಿಟ್ಟುಚುನಾವಣಾ ಪ್ರಚಾರಕ್ಕೆ ಬಂದ ಶಿಕ್ಷಕರು!

ಪಶ್ಚಿಮ ಶಿಕ್ಷಕ ಮತದಾರರ ವಿಧಾನಪರಿಷತ್‌ ಚುನಾವಣೆಯ ನೀತಿಸಂಹಿತೆ ನಡುವೆ ಶಿರಸಿ-ಸಿದ್ದಾಪುರಗಳ ಶಾಲಾ-ಕಾಲೇಜು ಶಿಕ್ಷಕರು ಬಿ.ಜೆ.ಪಿ. ಅಭ್ಯರ್ಥಿ ಬಸವರಾಜ್‌ ಹೊರಟ್ಟಿಯವರ ಚುನಾವಣಾ ಪ್ರಚಾರದ ಸಂವಾದ ಸಭೆಯಲ್ಲಿ ಪಾಲ್ಗೊಂಡು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿರುವ ಪ್ರಕರಣ ನಡೆದಿದೆ. ಜೂನ್‌೧೩ ರಂದು ನಡೆಯಲಿರುವ ಚುನಾವಣೆಯ ಪ್ರಚಾರದ ಸಭೆಗಳು ಇಂದು ಶಿರಸಿ-ಸಿದ್ದಾಪುರಗಳಲ್ಲಿ ನಡೆದವು. ಮುಂಜಾನೆ ಹತ್ತು ಗಂಟೆಯ ಸಮಯಕ್ಕೆ ಸಿದ್ಧಾಪುರ ಹಾಳದಕಟ್ಟಾ ಶಾಲೆ ಕಾಲೇಜುಗಳಿಗೆ ಭೇಟಿ ನೀಡಿದ ನಿಕಟಪೂರ್ವ ವಿಧಾನಪರಿಷತ್‌ ಸಭಾಪತಿ ಹೊರಟ್ಟಿ ಮತಯಾಚನೆ ಮಾಡಿದರು. ನಂತರ ಸಿದ್ದಾಪುರ ಎಂಜಿಸಿ ಕಾಲೇಜಿನಲ್ಲಿ ನೂರಾರು … Continue reading ಉತ್ತರ ಕನ್ನಡ ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ,ಪಾಠ ಬಿಟ್ಟುಚುನಾವಣಾ ಪ್ರಚಾರಕ್ಕೆ ಬಂದ ಶಿಕ್ಷಕರು!