ಉತ್ತರ ಕನ್ನಡ ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ,ಪಾಠ ಬಿಟ್ಟುಚುನಾವಣಾ ಪ್ರಚಾರಕ್ಕೆ ಬಂದ ಶಿಕ್ಷಕರು!
ಪಶ್ಚಿಮ ಶಿಕ್ಷಕ ಮತದಾರರ ವಿಧಾನಪರಿಷತ್ ಚುನಾವಣೆಯ ನೀತಿಸಂಹಿತೆ ನಡುವೆ ಶಿರಸಿ-ಸಿದ್ದಾಪುರಗಳ ಶಾಲಾ-ಕಾಲೇಜು ಶಿಕ್ಷಕರು ಬಿ.ಜೆ.ಪಿ. ಅಭ್ಯರ್ಥಿ ಬಸವರಾಜ್ ಹೊರಟ್ಟಿಯವರ ಚುನಾವಣಾ ಪ್ರಚಾರದ ಸಂವಾದ ಸಭೆಯಲ್ಲಿ ಪಾಲ್ಗೊಂಡು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿರುವ ಪ್ರಕರಣ ನಡೆದಿದೆ. ಜೂನ್೧೩ ರಂದು ನಡೆಯಲಿರುವ ಚುನಾವಣೆಯ ಪ್ರಚಾರದ ಸಭೆಗಳು ಇಂದು ಶಿರಸಿ-ಸಿದ್ದಾಪುರಗಳಲ್ಲಿ ನಡೆದವು. ಮುಂಜಾನೆ ಹತ್ತು ಗಂಟೆಯ ಸಮಯಕ್ಕೆ ಸಿದ್ಧಾಪುರ ಹಾಳದಕಟ್ಟಾ ಶಾಲೆ ಕಾಲೇಜುಗಳಿಗೆ ಭೇಟಿ ನೀಡಿದ ನಿಕಟಪೂರ್ವ ವಿಧಾನಪರಿಷತ್ ಸಭಾಪತಿ ಹೊರಟ್ಟಿ ಮತಯಾಚನೆ ಮಾಡಿದರು. ನಂತರ ಸಿದ್ದಾಪುರ ಎಂಜಿಸಿ ಕಾಲೇಜಿನಲ್ಲಿ ನೂರಾರು … Continue reading ಉತ್ತರ ಕನ್ನಡ ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ,ಪಾಠ ಬಿಟ್ಟುಚುನಾವಣಾ ಪ್ರಚಾರಕ್ಕೆ ಬಂದ ಶಿಕ್ಷಕರು!
Copy and paste this URL into your WordPress site to embed
Copy and paste this code into your site to embed