ಜೆ.ಡಿ.ಎಸ್.‌ ಬಗ್ಗೆ ಹೊರಟ್ಟಿ ಮೃಧು ಧೋರಣೆ…ಜಾದಳಕ್ಕೆ ದ್ರೋಹ ಮಾಡಲ್ಲ ಎಂದ ಬಿ.ಜೆ.ಪಿ. ಅಭ್ಯರ್ಥಿ!

ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಬಿ.ಜೆ.ಪಿ. ವಿಧಾನಪರಿಷತ್‌ ಚುನಾವಣೆಯ ಅಭ್ಯರ್ಥಿ ಬಸವರಾಜ್‌ ಹೊರಟ್ಟಿ ಯಾವುದೇ ನಾಯಕರು ಬಿ.ಜೆ.ಪಿ.ಗೆ ಬರುವುದು ಅವರ ವೈಯಕ್ತಿಕ ವಿಚಾರ ಮತ್ತು ಬಿ.ಜೆ.ಪಿ.ಪಕ್ಷದ ವಿಚಾರ ಅದರ ಬಗ್ಗೆ ನಾನೇನೂ ಹೇಳಲ್ಲ. ನಾನು ಬಿ.ಜೆ.ಪಿ.ಗೆ ಯಾರನ್ನೂ ಆಹ್ವಾನಿಸಿಲ್ಲ ಬಿ.ಜೆ.ಪಿ ಸೇರುತ್ತೇನೆ ಎಂದು ಬಂದ ಕೆಲವರಿಗೆ ನಾನೇ ಬೇಡ ಎಂದು ತಡೆದಿದ್ದೇನೆ ಎನ್ನುವ ಮೂಲಕ ಹೊರಟ್ಟಿ ಕತೂಹಲ ಮೂಡಿಸಿದ್ದಾರೆ.

ಜಾತ್ಯಾತೀತ ಜನತಾದಳದಿಂದ ನಾನು ಯಾರನ್ನೂ ಬಿ.ಜೆ.ಪಿ.ಗೆ ತಂದಿಲ್ಲ. ಜಾ.ದಳದಿಂದ ಬಿ.ಜೆ.ಪಿ. ಬರಲಿದ್ದ ಕೆಲವರನ್ನೂ ನಾನೇ ತಡೆದಿದ್ದೇನೆ ಎಂದು ನೇರವಾಗಿ ಹೇಳಿರುವ ಪಶ್ಚಿಮ ಶಿಕ್ಷಕರ‌ ಕ್ಷೇತ್ರದ ವಿಧಾನಪರಿಷತ್ ಬಿ.ಜೆ.ಪಿ. ಅಭ್ಯರ್ಥಿ ಬಸವರಾಜ್‌ ಹೊರಟ್ಟಿ ನಾನು ಜೆ.ಡಿ.ಎಸ್.‌ ಗೆ ದ್ರೋಹ ಬಗೆಯಲ್ಲ. ಸ್ವತಂತ್ರವಾಗಿ ಸ್ಫರ್ಧಿಸಿ,ರಾಮಕೃಷ್ಣ ಹೆಗಡೆಯವರ ಶಿಷ್ಯನಾಗಿ ನಾಲ್ವತ್ತೈದು ವರ್ಷ ರಾಜಕಾರಣ ಮಾಡಿದ್ದೇನೆ. ಜನತಾದಳ ಜಾತ್ಯಾತೀತ ಪಕ್ಷದಿಂದಲೂ ಆಯ್ಕೆಯಾಗಿ ಮಂತ್ರಿಯಾಗಿ ವಿಧಾನಪರಿಷತ್‌ ಸಭಾಪತಿಯಾಗಿ ಬೆಳೆದಿದ್ದೇನೆ. ನನ್ನಿಂದ ಜೆ.ಡಿ.ಎಸ್.ಗೆ ಮೋಸವಾಗಲ್ಲ ಎಂದು ಭರವಸೆ ನೀಡಿದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದಲ್ಲಿರುವ ಹೊರಟ್ಟಿ ನಾನು ಯಾರಿಗೋ ಹೆದರಿ,ಯಾರದೋ ಒತ್ತಡಕ್ಕೆ ಮಣಿದು ಬಿ.ಜೆ.ಪಿ. ಸೇರಿಲ್ಲ ಕೆಲವು ಪ್ರಮುಖರು ವಿಶೇಶವಾಗಿ ಶಿಕ್ಷಕರು ಒತ್ತಾಯಿಸಿದ್ದರಿಂದ ಬಿ.ಜೆ.ಪಿ. ಸೇರಿದ್ದೇನೆ. ಜಾತ್ಯಾತೀತ ಜನತಾದಳದ ಅಭ್ಯರ್ಥಿ ನನ್ನ ಶಿಷ್ಯ, ಕಾಂಗ್ರೆಸ್‌ ಅಭ್ಯರ್ಥಿ ಬಿಟ್ಟರೆ ಉಳಿದ೫ ಅಭ್ಯರ್ಥಿಗಳು ನನಗೆ ಲೆಕ್ಕಕ್ಕಿಲ್ಲ ಎಂದರು. ಬಿ.ಜೆ.ಪಿ. ಅಭ್ಯರ್ಥಿಯಾಗಿ ಬಿ.ಜೆ.ಪಿ. ಪಕ್ಷಕ್ಕೆ ಅಹಿತಕರವಾಗಿ,ಜೆ.ಡಿ.ಎಸ್.ಗೆ ಪೂರಕವಾಗಿ ಮಾತನಾಡಿದ್ದು ಚರ್ಚೆಯ ವಿಷಯವಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *