ಪ್ರಗತಿಪರರದ್ದು ಭ್ರಮೆ,ಪ್ರತಿಭಟನೆಗೆ ಅರ್ಥವಿಲ್ಲ ಎಂದು ಚಾಣಕ್ಯರನ್ನು ಉಲ್ಲೇಖಿಸಿ ಹೊಸ ವಿವಾದ ಹುಟ್ಟುಹಾಕಿದ ಪೂಜಾರಿ

ಪಠ್ಯ ವಾಪಸ್‌,ಪ್ರಶಸ್ತಿ ವಾಪಸ್‌ ಇವುಗಳೆಲ್ಲ ಅರ್ಥವಿಲ್ಲದ ಪ್ರತಿಭಟನೆಗಳು ಎಂದು ಲೇವಡಿಮಾಡಿರುವ ರಾಜ್ಯ ಸಮಾಜಕಲ್ಯಾಣ ಸಚಿವ ಶ್ರೀನಿವಾಸ ಪೂಜಾರಿ ಪಠ್ಯಪರಿಷ್ಕರಣೆಯ ವಿವಾದ ಮುಗಿದ ವಿಷಯವಾಗಿದ್ದು ಶಾಲೆಗಳಿಗೆ ಪಠ್ಯಗಳನ್ನು ವಿತರಿಸುತಿದ್ದೇವೆ. ಈ ಬಗ್ಗೆ ಪ್ರತಿಭಟನೆಗಳಿಗೆ ಅರ್ಥವಿಲ್ಲ ಅಂಥ ಪ್ರತಿಭಟನೆಗಳನ್ನು ಲೆಕ್ಕಿಸುವುದೂ ಇಲ್ಲ ಎಂದು ಕಡಕ್‌ ಆಗಿ ಪ್ರತಿಕ್ರೀಯಿಸಿದ್ದಾರೆ

.
ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದಲ್ಲಿ ಮಾತನಾಡಿದ ಅವರು ಗಡ್ಡ ಬಿಟ್ಟು ಚೀಲ ಹಾಕಿಕೊಂಡು ಸಮಾಜ ಬದಲಾಯಿಸುತ್ತೇವೆ ಎನ್ನುವ ಪ್ರಗತಿಪರರ ಭ್ರಮೆ ಸತ್ಯವಾಗುವುದಿಲ್ಲ. ಪ್ರಗತಿಪರರು ಸರ್ಕಾರ ವ್ಯವಸ್ಥೆಯನ್ನು ವಿರೋಧ ಮಾಡಿದರೆ ರಾಜ,ಮಂತ್ರಿ,ವ್ಯವಸ್ಥೆ ಸರಿದಾರಿಯಲ್ಲಿದೆ ಎಂದು ತಿಳಿಯಬೇಕು ಎಂದು ಪ್ರಗತಿಪರರನ್ನು ಕಾಲೆಳೆದಿರುವ ಪೂಜಾರಿ ಚಾಣಕ್ಯರ ಮಾತನ್ನು ಉಲ್ಲೇಖಿಸಿದ್ದಾರೆ. ಇದರಿಂದ ಪಠ್ಯಪರಿಷ್ಕರಣೆಯ ವಿವಾದದ ಹಿನ್ನೆಲೆಯಲ್ಲಿ ಪ್ರಗತಿಪರರ ಬಗ್ಗೆ ಲೇವಡಿ ಮಾಡಿ ಹೊಸ ವಿವಾದ ಹುಟ್ಟುಹಾಕಿದಂತಾಗಿದೆ.
ಪಠ್ಯಪರಿಷ್ಕರಣೆ,ಕಾಂಗ್ರೆಸ್‌ ನಾಯಕರ ಮೇಲಿನ ತನಿಖೆ ಈ ವಿಚಾರಗಳಲ್ಲಿ ರಾಜಕೀಯ ನಡೆಯುತ್ತಿದೆ ಎಂದಿರುವ ಸಚಿವರು ಇವನ್ನೆಲ್ಲಾ ಲೆಕ್ಕಿಸದೆ ಮೋದಿ ನೇತೃತ್ವದಲ್ಲಿ ಸರ್ಕಾರ ಸುಸ್ಥಿರವಾಗಿದೆ ಎಂದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *