ಪ್ರಗತಿಪರರದ್ದು ಭ್ರಮೆ,ಪ್ರತಿಭಟನೆಗೆ ಅರ್ಥವಿಲ್ಲ ಎಂದು ಚಾಣಕ್ಯರನ್ನು ಉಲ್ಲೇಖಿಸಿ ಹೊಸ ವಿವಾದ ಹುಟ್ಟುಹಾಕಿದ ಪೂಜಾರಿ

ಪಠ್ಯ ವಾಪಸ್‌,ಪ್ರಶಸ್ತಿ ವಾಪಸ್‌ ಇವುಗಳೆಲ್ಲ ಅರ್ಥವಿಲ್ಲದ ಪ್ರತಿಭಟನೆಗಳು ಎಂದು ಲೇವಡಿಮಾಡಿರುವ ರಾಜ್ಯ ಸಮಾಜಕಲ್ಯಾಣ ಸಚಿವ ಶ್ರೀನಿವಾಸ ಪೂಜಾರಿ ಪಠ್ಯಪರಿಷ್ಕರಣೆಯ ವಿವಾದ ಮುಗಿದ ವಿಷಯವಾಗಿದ್ದು ಶಾಲೆಗಳಿಗೆ ಪಠ್ಯಗಳನ್ನು ವಿತರಿಸುತಿದ್ದೇವೆ. ಈ ಬಗ್ಗೆ ಪ್ರತಿಭಟನೆಗಳಿಗೆ ಅರ್ಥವಿಲ್ಲ ಅಂಥ ಪ್ರತಿಭಟನೆಗಳನ್ನು ಲೆಕ್ಕಿಸುವುದೂ ಇಲ್ಲ ಎಂದು ಕಡಕ್‌ ಆಗಿ ಪ್ರತಿಕ್ರೀಯಿಸಿದ್ದಾರೆ .ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದಲ್ಲಿ ಮಾತನಾಡಿದ ಅವರು ಗಡ್ಡ ಬಿಟ್ಟು ಚೀಲ ಹಾಕಿಕೊಂಡು ಸಮಾಜ ಬದಲಾಯಿಸುತ್ತೇವೆ ಎನ್ನುವ ಪ್ರಗತಿಪರರ ಭ್ರಮೆ ಸತ್ಯವಾಗುವುದಿಲ್ಲ. ಪ್ರಗತಿಪರರು ಸರ್ಕಾರ ವ್ಯವಸ್ಥೆಯನ್ನು ವಿರೋಧ ಮಾಡಿದರೆ ರಾಜ,ಮಂತ್ರಿ,ವ್ಯವಸ್ಥೆ ಸರಿದಾರಿಯಲ್ಲಿದೆ … Continue reading ಪ್ರಗತಿಪರರದ್ದು ಭ್ರಮೆ,ಪ್ರತಿಭಟನೆಗೆ ಅರ್ಥವಿಲ್ಲ ಎಂದು ಚಾಣಕ್ಯರನ್ನು ಉಲ್ಲೇಖಿಸಿ ಹೊಸ ವಿವಾದ ಹುಟ್ಟುಹಾಕಿದ ಪೂಜಾರಿ