local ನ್ಯೂಸ್ -ಅಮೃತ ಭಾರತಿಗೆ ಕನ್ನಡದಾರತಿ ಅದ್ಧೂರಿ ಕಾರ್ಯಕ್ರಮ

ಸಿದ್ದಾಪುರ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿಅಮೃತ ಭಾರತಿಗೆ ಕನ್ನಡದಾರತಿ ಅಭಿಯಾನದಡಿಯಲ್ಲಿ ಸ್ವಾತಂತ್ರ್ಯ ಹೋರಾಟದ ಗಟ್ಟಿ ನೆಲವಾದ ಸಿದ್ದಾಪುರ ತಾಲೂಕು ಆಯ್ಕೆಯಾಗಿದ್ದು, ಜೂನ್ ೨೫ ರಂದು ಪಟ್ಟಣದ ಶಂಕರಮಠದಲ್ಲಿ ಅದ್ಧೂರಿ ಕಾರ್ಯಕ್ರಮ ಆಯೋಜಿಸಲಾಗಿದೆ.ಈ ಕುರಿತು ತಾಲೂಕಾ ಆಡಳಿತ ಸೌಧದಲ್ಲಿ ಶಿರಸಿ ಉಪವಿಭಾಗಾಧಿಕಾರಿ ದೇವರಾಜ ಆರ್ ಪೂರ್ವಭಾವಿ ಸಭೆ ನಡೆಸಿ ಮಾತನಾಡಿ, ಸ್ವಾತಂತ್ರ್ಯ ಹೋರಾಟದಲ್ಲಿ ಅತಿ ಹೆಚ್ಚು ಜನರು ಪಾಲ್ಗೊಂಡ ಜಿಲ್ಲೆಯ ಸಿದ್ದಾಪುರ, ಅಂಕೋಲಾ ಹಾಗೂ ಜಿಲ್ಲಾ ಕೇಂದ್ರವಾಗಿರುವ ಕಾರವಾರವನ್ನು ಆಯ್ಕೆ ಮಾಡಲಾಗಿದೆ. ಜೂನ್ ೨೫ ರಂದು ಸಿದ್ದಾಪುರದಲ್ಲಿ ಒಂದು … Continue reading local ನ್ಯೂಸ್ -ಅಮೃತ ಭಾರತಿಗೆ ಕನ್ನಡದಾರತಿ ಅದ್ಧೂರಿ ಕಾರ್ಯಕ್ರಮ