ಅಮೃತಭಾರತಿಗೆ ಕನ್ನಡದಾರತಿ ಶಿಲಾಫಲಕ ಎಲ್ಲಿ ಸ್ಥಾಪಿಸೋಣ?
ಜೂನ್ ೨೫ ರಂದು ಜಿಲ್ಲಾ ಆಡಳಿತದಿಂದ ನಡೆಯುವ ಅಮೃತಭಾರತಿಗೆ ಕನ್ನಡದಾರತಿ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದೆ. ಈ ಕಾರ್ಯಕ್ರಮದ ಅಂಗವಾಗಿ ಸ್ವಾತಂತ್ರ್ಯ ಹೋರಾಟದ ಸ್ಮರಣೆಗಾಗಿ ಅಮೃತಭಾರತಿಗೆ ಕನ್ನಡದಾರತಿ ಶಿಲಾಫಲಕ ಅನಾವರಣ ನಡೆಯಲಿದೆ. ಈ ಕಾರ್ಯಕ್ರಮಗಳು ಎಲ್ಲಾ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ನಡೆಯಲಿವೆ. ಈ ಕಾರ್ಯಕ್ರಮದ ಪೂರ್ವತಯಾರಿ ಸಭೆಯಲ್ಲಿ ಸಿದ್ದಾಪುರದಲ್ಲಿ ಸ್ಥಾಪನೆಯಾಗಲಿರುವ ಶಿಲಾಫಲಕ ಎಲ್ಲಿ ಸ್ಥಾಪಿಸಬೇಕು ಎನ್ನುವ ಬಗ್ಗೆ ಚರ್ಚೆ ನಡೆಯಿತು. ಈ ಪ್ರಸ್ಥಾಪ ಮಾಡಿದ ಶಿರಸಿ ಉಪವಿಭಾಗಾಧಿಕಾರಿ ದೇವರಾಜ್ ಆರ್. ಸ್ವಾತಂತ್ರ್ಯೋತ್ಸವ ಅಮೃತಫಲಕ ಎಲ್ಲಿ ಸ್ಥಾಪಿಸಬೇಕು ಎಂದು ಸಲಹೆ … Continue reading ಅಮೃತಭಾರತಿಗೆ ಕನ್ನಡದಾರತಿ ಶಿಲಾಫಲಕ ಎಲ್ಲಿ ಸ್ಥಾಪಿಸೋಣ?
Copy and paste this URL into your WordPress site to embed
Copy and paste this code into your site to embed