ಕಾಂಗ್ರೆಸ್ ದುರ್ಬಲವಾಗ್ತಿದೆ, ಕಾರ್ಯಕರ್ತರಲ್ಲಿ ಬೇಜವಾಬ್ದಾರಿತನ ಬಂದಿದೆ : ಕಾಗೋಡು ತಿಮ್ಮಪ್ಪ

ಕಾಂಗ್ರೆಸ್ ಬಹಳ ವರ್ಷಗಳ ಕಾಲ ಆಡಳಿತ ನಡೆಸಿದ ಪರಿಣಾಮ ಕಾರ್ಯಕರ್ತರಲ್ಲಿ ಬೇಜವಾಬ್ದಾರಿತನ ಬಂದಿದೆ.‌ ಇದರಿಂದ ಪಕ್ಷವನ್ನು ಈಗ ಬೂತ್ ಮಟ್ಟದಿಂದ ಕಟ್ಟಬೇಕಿದೆ. ಪ್ರಮುಖ ಕಾರ್ಯಕರ್ತರಿಗೆ ತಿಳಿವಳಿಕೆ ಹಾಗೂ ಜಾಗೃತಿ ನೀಡುವ ಉದ್ದೇಶದಿಂದ ಶಿಬಿರ ನಡೆಸಲಾಗುತ್ತಿದೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದರು.. ಶಿವಮೊಗ್ಗ: ಕಾಂಗ್ರೆಸ್ ಪಕ್ಷ ದುರ್ಬಲವಾಗುತ್ತಿದೆ. ಇದರಿಂದ ಪಕ್ಷವನ್ನು ಸದೃಢಗೊಳಿಸಲು ನವ ಸಂಕಲ್ಪ ಚಿಂತನಾ ಶಿಬಿರವನ್ನು ನಡೆಸಲಾಗುತ್ತಿದೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ. ಸಾಗರದಲ್ಲಿ ನಡೆದ ಜಿಲ್ಲಾಮಟ್ಟದ ನವ ಸಂಕಲ್ಪ ಚಿಂತನಾ … Continue reading ಕಾಂಗ್ರೆಸ್ ದುರ್ಬಲವಾಗ್ತಿದೆ, ಕಾರ್ಯಕರ್ತರಲ್ಲಿ ಬೇಜವಾಬ್ದಾರಿತನ ಬಂದಿದೆ : ಕಾಗೋಡು ತಿಮ್ಮಪ್ಪ