ದ್ವಿತೀಯ ಪಿಯುಸಿಯಲ್ಲಿ ಫೇಲ್ ಆದ ವಿದ್ಯಾರ್ಥಿ ಆತ್ಮಹತ್ಯೆ
ದ್ವಿತೀಯ ಪಿಯುಸಿಯಲ್ಲಿ ಫೇಲ್ ಆದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರಕನ್ನಡ ಜಿಲ್ಲೆಯಲ್ಲಿ ನಡೆದಿದೆ.. ಕಾರವಾರ (ಉತ್ತರಕನ್ನಡ) : ದ್ವಿತೀಯ ಪಿಯುಸಿ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ಅನುತ್ತೀರ್ಣಗೊಂಡಿದ್ದ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಮಟಾ ತಾಲೂಕಿನ ಕಡ್ಲೆ ಗ್ರಾಮದಲ್ಲಿ ನಡೆದಿದೆ. ಕಡ್ಲೆ ಗ್ರಾಮದ ವಿದ್ಯಾರ್ಥಿ ಕುಮಟಾದ ಎ.ವಿ ಬಾಳಿಗಾ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಈತ 4 ವಿಷಯಗಳಲ್ಲಿ ಅನುತ್ತೀರ್ಣಗೊಂಡಿದ್ದ. ಇದರಿಂದ ಮನನೊಂದು ಮನೆಯಲ್ಲೇ ನೇಣು ಬಿಗಿದು … Continue reading ದ್ವಿತೀಯ ಪಿಯುಸಿಯಲ್ಲಿ ಫೇಲ್ ಆದ ವಿದ್ಯಾರ್ಥಿ ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed