local news -೨೫ ರಂದು ರಾಷ್ಟ್ರೀಯ ಲೋಕ ಅದಾಲತ್

ಜಿ ಟಿ ವಿತ್ truth… 89

ಅಕ್ಷರ ಹಣತೆ ಬೆಳಗಲು ಜತೆಯಾಗಿ….

ಸಿಗಂದೂರು ಲಾಂಚ್ ನಿಲ್ದಾಣದಲ್ಲಿ ಟಿ ಮಂಡಕ್ಕಿ ಮಾರುವ ಪುಟ್ಟ ಟೀ ಸ್ಟಾಲ್ ನಲ್ಲಿ ಭಾನುವಾರ ಮತ್ತು ಇತರೆ ಕಾಲೇಜು ರಜೆ ದಿನಗಳಲ್ಲಿ ಅಪ್ಪನ ಜತೆ ಮಂಡಕ್ಕಿ ಮಾರಲು ಸಹಾಯ ಮಾಡುತ್ತಾ, ರಾತ್ರಿ ಅಮ್ಮನ ಜತೆಗೆ ಅಡಿಕೆ ಸೊಲಿಯುತ್ತ ಕೂಲಿ ಕಾರ್ಮಿಕ ಬಡವರ ನಮ್ಮೂರಿನ ಚಕ್ಕೋಡು ರಘುಪತಿ ಮಗಳು ದಿವ್ಯಶ್ರೀ ದ್ವಿತೀಯ ಪಿಯುಸಿ ಯಲ್ಲಿ 94% ಅಂಕವನ್ನ ವಾಣಿಜ್ಯ ವಿಭಾಗದಲ್ಲಿ ಗಳಿಸಿದ್ದಾಳೆ. ತುಮರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಟಾಪರ್ ಆಗಿದ್ದಾಳೆ.

ಇವಳ ಅಕ್ಕ ಕಾವ್ಯಶ್ರೀ ಕೂಡಾ 2 ವರ್ಷ ಹಿಂದೆ 95% ದ್ವಿತೀಯ ಪಿಯುಸಿಯಲ್ಲಿ ಅಂಕ ಗಳಿಸಿ ತೇರ್ಗಡೆ ಆಗಿದ್ದಳು. ಈಗ ತಂಗಿಯ ಸರದಿ.

ತನ್ನ ಮಂಡಕ್ಕಿ ಟೀ ಅಂಗಡಿಯಲ್ಲಿ ಬರುವ ಆದಾಯದಲ್ಲಿ ಮಕ್ಕಳ ವಿದ್ಯಭ್ಯಾಸಕ್ಕಾಗಿ ಹಣ ಎಲ್ಲಿಂದ ತರಲಿ ಎಂಬುದು ರಘುಪತಿ ಅಂತರಾಳ. ಈ ಹಿಂದೆ ಕಾವ್ಯಶ್ರೀ ಗೆ ನೀವೆಲ್ಲ ಜಿ ಟಿ ವಿತ್ truth.. ನ ನನ್ನ ಕೋರಿಕೆಗೆ ನೀವೆಲ್ಲ ಸಹಕಾರ ನೀಡಿದ್ದೀರಿ. ಈಗ ಕಾವ್ಯಶ್ರೀ ಕುಂದಾಪುರದಲ್ಲಿ ವಾಣಿಜ್ಯ ದ್ವಿತೀಯ ಪದವಿ ಓದುತಾ ಇದ್ದಾಳೆ 95%ಸರಾಸರಿ ಕಾಯ್ದುಕೊಂಡಿದ್ದಾಳೆ.

ದಿವ್ಯಶ್ರೀ ಪದವಿ ಓದಲಿ….
ನಿಮ್ಮ ಸಹಕಾರ ಸಿಕ್ಕರೆ ಈ ಹಾದಿ ಸುಗಮ

ಪ್ಲೀಸ್ ಜತೆಯಾಗಿ…..

ತುಮರಿ ಕೆನರಾ ಬ್ಯಾಂಕ್ ಆಕೆಯ ವಯಕ್ತಿಕ ಖಾತೆ ಹೀಗಿದೆ….

Divyashree

19132200062857

CNRB0011913

ಪೋನ್ ಪೇ ಅವರ ಬಳಿ ಇಲ್ಲದೆ ಇರುವ ಕಾರಣ.

ಜಿ ಟಿ ವಿತ್ truth.. ನನ್ನ ಪೋನ್ ಪೇ, ಗೂಗಲ್ ಪೇ ಸಂಖ್ಯೆ 9482283612 ಬಳಸಬಹುದು.

ಬನ್ನಿ ಅಕ್ಷರ ಹಣತೆ ಬೆಳಗುವ…..

ಜಿ. ಟಿ ತುಮರಿ
9448018212‌

ಸಿದ್ದಾಪುರ ಜೂನ್ 25ರಂದು ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕಅದಾಲತ್‌ ಹಮ್ಮಿಕೊಂಡಿದ್ದು ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ ಎಂದು ಸಿರ್ಸಿ ಸಿವಿಲ್ ನ್ಯಾಯಾಧೀಶ ಕಮಲಾಕ್ಷ .ಡಿ. ತಿಳಿಸಿದರು.
ಲೋಕದ ಅದಾಲತ್ ನಲ್ಲಿ ಚೆಕ್ ಬೌನ್ಸ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರದ ಪ್ರಕಾರಗಳು, ಆದಿನ ಭೂ ಸ್ವಾಧೀನ ಪ್ರಕರಣಗಳು, ರಾಜಿಯಾಗುವಂತಹ ಅಂತ ಎಲ್ಲಾ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳು ,ವ್ಯಾಜ್ಯ ಪೂರ್ವ ಪ್ರಕರಣಗಳು, ಬ್ಯಾಂಕ್ ಮತ್ತು ಹಣಕಾಸು ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಲು ವೇದಿಕೆಯನ್ನು ಕಲ್ಪಿಸಿಕೊಡಲಾಗಿದೆ ಹೆಚ್ಚಿನ ಮಾಹಿತಿಗಾಗಿ ಸಿದ್ದಾಪುರ ನ್ಯಾಯಾಲಯದ ಸಂಪರ್ಕದಲ್ಲಿರುವ ತಾಲೂಕು ಕಾನೂನು ಸೇವಾ ಸಮಿತಿ ಭೇಟಿ ನೀಡಬಹುದು ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳುವಂತೆ ನ್ಯಾಯಾಧೀಶರು ವಿನಂತಿಸಿಕೊಂಡಿದ್ದಾರೆ.
ಸಿದ್ದಾಪುರ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ತಿಮ್ಮಯ್ಯ. ಜಿ ಮಾತನಾಡಿ ಕೆಳವರ್ಗದವರು ಮತ್ತು ಕಾರ್ಮಿಕರಿಗೆ ಅನುಕೂಲ ಆಗುವ ದೃಷ್ಟಿಯಿಂದ ಈ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ.
ಬಹಳ ವರ್ಷಗಳಿಂದ ಇತ್ಯರ್ಥವಾಗದೆ ಇರುವ ಪ್ರಕರಣಗಳನ್ನು ಈ ಲೋಕದಲ್ಲಿ ಪರಿಹರಿಸಿಕೊಳ್ಳು ಬಹುದಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಬಂದು ಲಾಭ ಪಡೆಯಲು ವಿನಂತಿಸಿಕೊಂಡಿದ್ದಾರೆ.



Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *