ಹಸುಹಿಂಸೆ..ಸ್ಥಳಿಯರಿಂದ ರಕ್ಷಣೆ, ಬಿ.ಜೆ.ಪಿ.ಯುವಮೋರ್ಚಾಕ್ಕೆ ಪ್ರವೀಣ್‌ ನೂತನ ಅಧ್ಯಕ್ಷ

ಸಿದ್ಧಾಪುರ, ಪಿಕ್ ಅಪ್ ವಾಹನದಲ್ಲಿ ಆಕಳನ್ನು ತುಂಬಿಕೊಂಡು ಬೇಜವಾಬ್ದಾರಿತನದಿಂದ ಸಾಗಿಸುತ್ತಿದ್ದ ವೇಳೆ ವಾಹನದಿಂದ ಜಿಗಿದ ಆಕಳಿಗೆ ಗಾಯ ವಾಗಿ ಸ್ಥಳೀಯರು ಆಕಳಿನ ಪ್ರಾಣ ರಕ್ಷಿಸಿದ ಘಟನೆ ತಾಲೂಕಿನ ನಾಣಿಕಟ್ಟಾ ದಲ್ಲಿ ನಡೆದಿದೆ
ಹರೀಶಿ ರಸ್ತೆಯಿಂದ ವಾಹನದಲ್ಲಿ ಜಾನುವಾರು ತುಂಬಿಕೊಂಡು ಬರುತ್ತಿದ್ದ ವೇಳೆಯಲ್ಲಿ ವಾಹನದ ಹಿಂಬದಿ ರಸ್ತೆಯಲ್ಲಿ ವಾಹನದ ಜೊತೆಯಲ್ಲಿ ಆಕಳು ಎಳೆದುಕೊಂಡು ಬರುತ್ತಿದ್ದದ್ದನು ಸ್ಥಳೀಯರು ಗಮನಿಸಿ ಕೂಗಿ ಕರೆದರೂ ಚಾಲಕನು ವಾಹನ ನಿಲ್ಲಿಸದೆ ಹೋಗುತ್ತಿರುವಾಗ ಶಿರಸಿ-ಸಿದ್ದಾಪುರ ಮುಖ್ಯರಸ್ತೆಯ ನಾಣಿ ಕಟ್ಟಾದ ಜಾನುವಾರು ಆಸ್ಪತ್ರೆ ಬಳಿ ವಾಹನವನ್ನು ಅಡ್ಡಗಟ್ಟಿ ಸ್ಥಳೀಯ ಸಾರ್ವಜನಿಕರು ಆಕಳಿನ ಪ್ರಾಣ ರಕ್ಷಿಸಿದ ಘಟನೆ ನಡೆಯಿತು.

ಕೂಡಲೇ 112 ವಾಹನಕ್ಕೆ ಕರೆ ಮಾಡಿ ನಡೆದ ಘಟನೆ ವಿವರವನ್ನ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದರು ಜಾನುವಾರು ವೈದ್ಯಾಧಿಕಾರಿಗಳು ಸ್ಥಳಕ್ಕೆ ಬಂದು ಜಾನುವಾರಿಗೆ ಚಿಕಿತ್ಸೆಯನ್ನು ಕೊಡಿಸಲಾಗಿದೆ ಆದರೆ ವಾಹನ ಚಾಲಕನ ನಿರ್ಲಕ್ಷತನದಿಂದ ಆಕಳು ತನ್ನ ಪ್ರಾಣವನ್ನೇ ಕಳೆದುಕೊಳ್ಳುವಂತಹ ಪರಿಸ್ಥಿತಿಯಿಂದ ಬಚಾವ್ ಆಗಿದೆ ಇಂತಹ ನಿರ್ಲಕ್ಷ ತನದ ಚಾಲಕನ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.




ಪ್ರವೀಣ್‌ ಅಧ್ಯಕ್ಷ, ದರ್ಶನ್‌ ಪ್ರ.ಕಾ.
ಸಿದ್ದಾಪುರ: ಭಾರತೀಯ ಜನತಾ ಪಾರ್ಟಿಯ ಸಿದ್ದಾಪುರ ಮಂಡಲದ ಯುವಮೋರ್ಚಾ ಅಧ್ಯಕ್ಷರನ್ನಾಗಿ ಪ್ರವೀಣ ನಾಯ್ಕ ವಾಟಗಾರ ಇವರನ್ನು ನೇಮಕ ಮಾಡಲಾಗಿದೆ.
ಹರೀಶ ಗೌಡರ್ ರಾಜೀನಾಮೆಯಿಂದ ತೆರವಾದ ಯುವಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ಪ್ರವೀಣ ನಾಯ್ಕ ಅವರನ್ನು ನೇಮಿಸಿ ಸಿದ್ದಾಪುರ ಮಂಡಲದ ಅಧ್ಯಕ್ಷ ನಾಗರಾಜ ನಾಯ್ಕ ಬೇಡ್ಕಣಿ ಆದೇಶ ಹೊರಡಿಸಿದ್ದಾರೆ. ಅದೇ ರೀತಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಯನ್ನಾಗಿ ದರ್ಶನ ದಿವಾಕರ ಶೇಟ್ ಇವರನ್ನು ನೇಮಕ ಮಾಡಿ ಆದೇಶಿಸಲಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *