puc ಸಾಧನೆ…ಜಿಲ್ಲಾಧಿಕಾರಿ ಗಳ ನಡೆ ಹಳ್ಳಿ ಕಡೆ 

ಸಿದ್ಧಾಪುರ, ಅಣಲೇಬೈಲ್ ಗ್ರಾಮ ಪಂಚಾಯತ್ ಹೇರೂರ ಸಿದ್ದಿ ವಿನಾಯಕ ದೇವಸ್ಥಾನ ದ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ನಡೆಸಲಾಯಿತು.
ತಹಶಿಲ್ದಾರ ಸಂತೋಷ ಭಂಡಾರಿ ದೀಪ ಬೆಳಗುವುದರ ಮೂಲಕವೇ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕಾರ್ಯ ನಿರ್ವಾಣಾಧಿಕಾರಿಗಳಾದ ಶ್ರೀ ಪ್ರಶಾಂತ ರಾವ್,ಅಣಲೇಬೈಲ್ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮಂಗಲಾ ಹೆಗಡೆ, ಉಪಾಧ್ಯಕ್ಷ ರಾದ ಶ್ರೀ ಚಂದ್ರಶೇಖರ ಗೌಡ, ಸೇ.ಸ.ಸಂಘದ ಅಧ್ಯಕ್ಷರಾದ ಶ್ರೀ ಜಿ.ಬಿ.ಭಟ್ ನೆಲೆಮಾವ,ಮಾಜಿ ಜಿ.ಪಂ.ಸದಸ್ಯರಾದ.ಎಂ.ಜಿ.ಹೆಗಡೆ,ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ೩೫ ಅರ್ಜಿಗಳು ಸ್ವೀಕೃತ ವಾದವು.ಈ ಪೈಕಿ ಸ್ಥಳದಲ್ಲಿ ಕೆಲವು ಅರ್ಜಿಗಳನ್ನು ನಿಖಾಲೆ ಗೊಳಿಸ ಲಾಯಿತು.ಹಾಗೂ ವಿವಿಧ ಯೋಜನೆಯಡಿಯಲ್ಲಿ ಮಂಜೂರಾದ ಮಾಶಾಸನಗಳ ಆದೇಶ ಪ್ರತಿಯನ್ನು ಹಾಗೂ ಪಡಿತರ ಚೀಟಿಗಳನ್ನು ಫಲಾನುಭವಿಗಳಿಗೆ ವಿತರಿಸಲಾಯಿತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಪೋಷಣಾ ಪಕ್ವಾಡ ಕಾರ್ಯಕ್ರಮ ನಡೆಸಲಾಯಿತು.ಸರಕಾರಿ ಆಸ್ಪತ್ರೆ ಯ ಆವಾರದಲ್ಲಿ ಸಸಿಗಳನ್ನು ನೆಡಲಾಯಿತು.ಹಾಗೂ ನೆಲೆಮಾವ ಪರಿಶಿಷ್ಟ ಜನಾಂಗದವರ ಕಾಲನಿಗೆ ಭೆಟಿ ನೀಡಿ ಕುಂದುಕೊರತೆಗಳನ್ನು ವಿಚಾರಮಾಡಲಾಯಿತು.

ಬಿಳಗಿ ಕಾಲೇಜ್‌ ಫಲಿತಾಂಶ… ಸಿದ್ದಾಪುರ: ತಾಲೂಕಿನ ಬಿಳಗಿಯ ಜ್ಞಾನಸಾಗರ ಪದವಿಪೂರ್ವ ಕಲಾ ಮತ್ತು ವಾಣಿಜ್ಯ ಕಾಲೇಜ್ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡ 77. 65 ಫಲಿತಾಂಶ ದಾಖಲಿಸಿರುತ್ತದೆ.
ಪರೀಕ್ಷೆಗೆ ಹಾಜರಾದ 85 ವಿದ್ಯಾರ್ಥಿಗಳಲ್ಲಿ 66 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾವಿಭಾಗದಲ್ಲಿ 71.19 % ವಾಣಿಜ್ಯ ವಿಭಾಗದಲ್ಲಿ 92.31 ಫಲಿತಾಂಶ ದಾಖಲಾಗಿದ್ದು, ಕಲಾವಿಭಾಗದಲ್ಲಿ ಮೂರು, ಮತ್ತು ವಾಣಿಜ್ಯ ವಿಭಾಗದಲ್ಲಿ ನಾಲ್ಕು ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಇವರ ಸಾಧನೆಗೆ ಪ್ರಾಚಾರ್ಯರು, ಪಾಲಕರು, ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಸಿದ್ದಾಪುರ: ಪಟ್ಟಣದ ಎಂ ಜಿ ಸಿ ಪದವಿ ಪೂರ್ವ ಮಹಾವಿದ್ಯಾಲಯವು 2021-22 ಸಾಲಿನ ದ್ವಿತೀಯ ಪಿ ಯು ಸಿ ಪರೀಕ್ಷೆಯಲ್ಲಿ
92% ಫಲಿತಾಂಶ ದಾಖಲಿಸಿದೆ.
ವಾಣಿಜ್ಯ ವಿಭಾಗದಲ್ಲಿ 94% ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು 8 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಕಲಾ ವಿಭಾಗದಲ್ಲಿ 84% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 7 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಸಂಖ್ಯಾಶಾಸ್ತ್ರದಲ್ಲಿ ಎರಡು, ಲೆಕ್ಕಶಾಸ್ತ್ರದಲ್ಲಿ ಒಬ್ಬರು, ಹಾಗೂ ಸಂಸ್ಕೃತದಲ್ಲಿ ಒಬ್ಬ ವಿದ್ಯಾರ್ಥಿ ನೂರಕ್ಕೆ ನೂರು ಅಂಕ ಪಡೆದು ಸಾಧನೆ ಮಾಡಿದ್ದಾರೆ. ಇವರ ಸಾಧನೆಗೆ ಶಿಕ್ಷಣ ಪ್ರಸಾರಕ ಸಮಿತಿಯ ಛೇರ್ಮನ್ ವಿನಾಯಕರಾವ್ ಜಿ ಹೆಗಡೆ, ಪ್ರಚಾರ್ಯರು ಹಾಗೂ ಸಿಬ್ಬಂದಿ ಗಳು ಅಭಿನಂದನೆ ಸಲ್ಲಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *