puc ಸಾಧನೆ…ಜಿಲ್ಲಾಧಿಕಾರಿ ಗಳ ನಡೆ ಹಳ್ಳಿ ಕಡೆ 

ಸಿದ್ಧಾಪುರ, ಅಣಲೇಬೈಲ್ ಗ್ರಾಮ ಪಂಚಾಯತ್ ಹೇರೂರ ಸಿದ್ದಿ ವಿನಾಯಕ ದೇವಸ್ಥಾನ ದ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ನಡೆಸಲಾಯಿತು.ತಹಶಿಲ್ದಾರ ಸಂತೋಷ ಭಂಡಾರಿ ದೀಪ ಬೆಳಗುವುದರ ಮೂಲಕವೇ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾರ್ಯ ನಿರ್ವಾಣಾಧಿಕಾರಿಗಳಾದ ಶ್ರೀ ಪ್ರಶಾಂತ ರಾವ್,ಅಣಲೇಬೈಲ್ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮಂಗಲಾ ಹೆಗಡೆ, ಉಪಾಧ್ಯಕ್ಷ ರಾದ ಶ್ರೀ ಚಂದ್ರಶೇಖರ ಗೌಡ, ಸೇ.ಸ.ಸಂಘದ ಅಧ್ಯಕ್ಷರಾದ ಶ್ರೀ ಜಿ.ಬಿ.ಭಟ್ ನೆಲೆಮಾವ,ಮಾಜಿ ಜಿ.ಪಂ.ಸದಸ್ಯರಾದ.ಎಂ.ಜಿ.ಹೆಗಡೆ,ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ … Continue reading puc ಸಾಧನೆ…ಜಿಲ್ಲಾಧಿಕಾರಿ ಗಳ ನಡೆ ಹಳ್ಳಿ ಕಡೆ