ಮುಂಗಾರು ಮಳೆ.. ರೈತರಿಗೆ ಶಾಪವಾದ ಕತೆ!

ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ವರ್ಷದ ಮಳೆ ಆರ್ಭಟ ಪ್ರಾರಂಭವಾಗಿದ್ದು ಬಹುನಿರೀಕ್ಷೆಯ ಮಲೆಗಾಲ ಸಾರ್ವಜನಿಕರಲ್ಲಿ ಮಿಶ್ರ ಅಭಿಪ್ರಾಯ ಮೂಡಿಸಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸರಾಸರಿ ಗರಿಷ್ಠ ನೂರು ಸೆಂ.ಟಿ.  ಮೀಟರ್ಗಳ ವರೆಗೆ ಮಳೆಯಾದ ಉದಾಹರಣೆಗಳಿವೆ. ಕಳೆದ ವರ್ಷದ ಒಂದೆರಡು ದಿವಸಗಳ ಮಳೆಯ ಆರ್ಭಟ ಜಿಲ್ಲೆಯ ಜನರನ್ನು ಕಂಗಾಲುಗೊಳಿಸಿತ್ತು.ಈ ವರ್ಷ ಮುಂಗಾರಿನ ಪೂರ್ವ ಬಂದಿದ್ದ ಮಳೆ ಒಂದೆರಡು ದಿವಸಗಳಲ್ಲೇ ಪ್ರವಾಹದ ಭೀತಿ ಹೆಚ್ಚಿಸಿತ್ತು. ಈಗ ಪ್ರಾರಂಭವಾಗಿರುವ ಮಳೆ ಈ ವಾರ ಪೂರ್ತಿ ಸುರಿಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ … Continue reading ಮುಂಗಾರು ಮಳೆ.. ರೈತರಿಗೆ ಶಾಪವಾದ ಕತೆ!