ಬೆಳಗಾವಿ ತ್ರಿವಳಿ ಕೊಲೆ ಪ್ರಕರಣ: ಉತ್ತರ ಕನ್ನಡದ ಪ್ರವೀಣ್ ಭಟ್ ನಿರ್ದೋಷಿ..

ಬೆಳಗಾವಿ ತ್ರಿವಳಿ ಕೊಲೆ ಪ್ರಕರಣ: ಪ್ರವೀಣ್ ಭಟ್ ನಿರ್ದೋಷಿ.. ಹೈಕೋರ್ಟ್ ‌ಆದೇಶ ಬೆಳಗಾವಿಯ ಕುವೆಂಪು ನಗರದಲ್ಲಿ 2015 ಆಗಸ್ಟ್ 16 ರಂದು ನಸುಕಿನ ಜಾವ ನಡೆದ ತ್ರಿವಳಿ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಭಟ್ ನಿರ್ದೋಷಿ ಎಂದು ಧಾರವಾಡ ಹೈಕೋರ್ಟ್​ ಪೀಠ ತೀರ್ಪು ನೀಡಿದೆ. ಬೆಳಗಾವಿ: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ತಾಯಿ, ಇಬ್ಬರು ಮಕ್ಕಳ ಕಗ್ಗೊಲೆ ‌ಪ್ರಕರಣದ ಆರೋಪಿ ‌ಪ್ರವೀಣ್ ಭಟ್ ನಿರ್ದೋಷಿ ಎಂದು ಧಾರವಾಡ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಬೆಳಗಾವಿ ಎರಡನೇ ಜಿಲ್ಲಾ ಮತ್ತು ಸತ್ರ … Continue reading ಬೆಳಗಾವಿ ತ್ರಿವಳಿ ಕೊಲೆ ಪ್ರಕರಣ: ಉತ್ತರ ಕನ್ನಡದ ಪ್ರವೀಣ್ ಭಟ್ ನಿರ್ದೋಷಿ..