ಪಠ್ಯ ಪುಸ್ತಕ ಪರಿಷ್ಕರಣೆ; ಸರ್ಕಾರ ಹೇಳುತ್ತಿರುವ ಸುಳ್ಳುಗಳು

-ಸಿದ್ದರಾಮಯ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕರು #ಪಠ್ಯ_ಪುಸ್ತಕ_ಪರಿಷ್ಕರಣೆ ಹೆಸರಲ್ಲಿ ಎಳೆಯ ಮಕ್ಕಳ ಮನಸ್ಸುಗಳಿಗೆ ಸರ್ಕಾರ ಮತ್ತು ಸರ್ಕಾರದ ಹಿಂದೆ ಗುಪ್ತವಾಗಿ ಕೆಲಸ ಮಾಡುತ್ತಿರುವ ಸಂಘ ಪರಿವಾರ ವಿಷ ಹಾಕಲು ಹೊರಟಿವೆ. ವಿವಾದ ಪ್ರಾರಂಭವಾಗಿ ತಿಂಗಳುಗಳು ಕಳೆಯುತ್ತಿದ್ದರೂ ತಜ್ಞರ ಸಮಿತಿ ಮಾಡಿ ಸಮಸ್ಯೆಗಳೇನು ಎಂದು ಪರಿಶೀಲಿಸುವ ಬದಲಿಗೆ ರೋಹಿತ್ ಚಕ್ರತೀರ್ಥ ಮಾಡಿರುವ ಪ್ರಮಾದಗಳನ್ನು ಸಮರ್ಥಿಸಿಕೊಳ್ಳುವ ಬೇಜವಾಬ್ಧಾರಿತನವನ್ನು ಸರ್ಕಾರ ತೋರಿಸುತ್ತಿದೆ. 1. ವಿವಾದ ಪ್ರಾರಂಭವಾಗಿ ಇಷ್ಟು ದಿನವಾದ ಮೇಲೆ ನಿನ್ನೆ ಕಂದಾಯ ಸಚಿವ ಆರ್ ಅಶೋಕ್ ಅವರು ತಮ್ಮ ಪಕ್ಕದಲ್ಲಿ … Continue reading ಪಠ್ಯ ಪುಸ್ತಕ ಪರಿಷ್ಕರಣೆ; ಸರ್ಕಾರ ಹೇಳುತ್ತಿರುವ ಸುಳ್ಳುಗಳು